ಸಾಂದರ್ಭಿಕ ಚಿತ್ರ 
ರಾಜ್ಯ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಬಂಧನ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ದಾವಣಗೆರೆ: ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಕೂಡ್ಲಗಿ ತಾಲೂಕಿನ ಹರಳು ಗ್ರಾಮದವರಾಗಿದ್ದು, ಕಳೆದ ಭಾನುವಾರ ಗೋಣಿಬಸವೇಶ್ವರ ಜಾತ್ರೆಗೆ ಹೋಗಿ ತನ್ನ ಸಂಬಂಧಿಕರೊಂದಿಗೆ ಮನೆಗೆ ಹೋಗಲು ಹರಪ್ಪನಹಳ್ಳಿ ಹೊರವಲಯದಲ್ಲಿ ನಿಂತಿದ್ದರು.

ಈ ವೇಳೆ ಮಹಿಳೆ ನಿಂತಿದ್ದ ಸ್ಥಳಕ್ಕೆ ಬಂದ ವ್ಯಕ್ತಿಗಳ ಗುಂಪೊಂದು ಮಹಿಳೆಯ ಸಂಬಂಧಿಕರನ್ನು ಹೆದರಿಸಿ ಓಡಿಸಿದ್ದಾರೆ. ನಂತರ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆಂದುದ ಹೇಳಲಾಗುತ್ತಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಪ್ರಕರಣ ಸಂಬಂಧ ಹರಪ್ಪನಹಳ್ಳಿಯ ಇಸ್ಲಾಮಾಪುರದ ತಿರುಪತಿ, ಹನುಮಂತಪ್ಪ, ಬಸವರಾಜ ಅಲಿಯಾಸ್ ಬುಟ್ಟ್ಯಾ, ಕುಲಹಳ್ಳಿಯ ಬಸವರಾಜ ಮತ್ತು ದ್ಯಾಮಾ ಎಂಬುವವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್

IPL 2026: ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ 'ನಿಜಕ್ಕೂ AI?' ಎಲಾನ್ ಮಸ್ಕ್ ಈ ಮಾಂತ್ರಿಕನನ್ನು ಸೃಷ್ಟಿಸಿದರೇ?

SCROLL FOR NEXT