ಸಾಂದರ್ಭಿಕ ಚಿತ್ರ 
ರಾಜ್ಯ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಬಂಧನ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ದಾವಣಗೆರೆ: ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಕೂಡ್ಲಗಿ ತಾಲೂಕಿನ ಹರಳು ಗ್ರಾಮದವರಾಗಿದ್ದು, ಕಳೆದ ಭಾನುವಾರ ಗೋಣಿಬಸವೇಶ್ವರ ಜಾತ್ರೆಗೆ ಹೋಗಿ ತನ್ನ ಸಂಬಂಧಿಕರೊಂದಿಗೆ ಮನೆಗೆ ಹೋಗಲು ಹರಪ್ಪನಹಳ್ಳಿ ಹೊರವಲಯದಲ್ಲಿ ನಿಂತಿದ್ದರು.

ಈ ವೇಳೆ ಮಹಿಳೆ ನಿಂತಿದ್ದ ಸ್ಥಳಕ್ಕೆ ಬಂದ ವ್ಯಕ್ತಿಗಳ ಗುಂಪೊಂದು ಮಹಿಳೆಯ ಸಂಬಂಧಿಕರನ್ನು ಹೆದರಿಸಿ ಓಡಿಸಿದ್ದಾರೆ. ನಂತರ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆಂದುದ ಹೇಳಲಾಗುತ್ತಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಪ್ರಕರಣ ಸಂಬಂಧ ಹರಪ್ಪನಹಳ್ಳಿಯ ಇಸ್ಲಾಮಾಪುರದ ತಿರುಪತಿ, ಹನುಮಂತಪ್ಪ, ಬಸವರಾಜ ಅಲಿಯಾಸ್ ಬುಟ್ಟ್ಯಾ, ಕುಲಹಳ್ಳಿಯ ಬಸವರಾಜ ಮತ್ತು ದ್ಯಾಮಾ ಎಂಬುವವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಏನೇ ಆದ್ರೂ, ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT