ಸಾಂದರ್ಭಿಕ ಚಿತ್ರ 
ರಾಜ್ಯ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಬಂಧನ

ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ...

ದಾವಣಗೆರೆ: ಹರಪ್ಪನಹಳ್ಳಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇದೀಗ ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ.

ಅತ್ಯಾಚಾರಕ್ಕೊಳಗಾದ ಸಂತ್ರಸ್ತ ಮಹಿಳೆ ಕೂಡ್ಲಗಿ ತಾಲೂಕಿನ ಹರಳು ಗ್ರಾಮದವರಾಗಿದ್ದು, ಕಳೆದ ಭಾನುವಾರ ಗೋಣಿಬಸವೇಶ್ವರ ಜಾತ್ರೆಗೆ ಹೋಗಿ ತನ್ನ ಸಂಬಂಧಿಕರೊಂದಿಗೆ ಮನೆಗೆ ಹೋಗಲು ಹರಪ್ಪನಹಳ್ಳಿ ಹೊರವಲಯದಲ್ಲಿ ನಿಂತಿದ್ದರು.

ಈ ವೇಳೆ ಮಹಿಳೆ ನಿಂತಿದ್ದ ಸ್ಥಳಕ್ಕೆ ಬಂದ ವ್ಯಕ್ತಿಗಳ ಗುಂಪೊಂದು ಮಹಿಳೆಯ ಸಂಬಂಧಿಕರನ್ನು ಹೆದರಿಸಿ ಓಡಿಸಿದ್ದಾರೆ. ನಂತರ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಮಾಡಿದ್ದಾರೆಂದುದ ಹೇಳಲಾಗುತ್ತಿತ್ತು.

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಇದೀಗ ಪ್ರಕರಣ ಸಂಬಂಧ ಹರಪ್ಪನಹಳ್ಳಿಯ ಇಸ್ಲಾಮಾಪುರದ ತಿರುಪತಿ, ಹನುಮಂತಪ್ಪ, ಬಸವರಾಜ ಅಲಿಯಾಸ್ ಬುಟ್ಟ್ಯಾ, ಕುಲಹಳ್ಳಿಯ ಬಸವರಾಜ ಮತ್ತು ದ್ಯಾಮಾ ಎಂಬುವವರನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT