ಚಿನ್ನದ ಅಂಬಾರಿ 
ರಾಜ್ಯ

ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡುವಂತೆ ಸುಪ್ರೀಂನಲ್ಲಿ ಮೇಲ್ಮನವಿ

ಮೈಸೂರಿನ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್‌ ...

ಮೈಸೂರು : ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಚಿನ್ನದ ಅಂಬಾರಿ ರಾಜ ಮನೆತನದ ಬಳಿಯಿದ್ದು, ಅದನ್ನು ಸರ್ಕಾರ ತನ್ನ  ಸುಪರ್ದಿಗೆ ಪಡೆಯಬೇಕೆಂದು ಇತಿಹಾಸ ತಜ್ಞ ಪ್ರೊಫೆಸರ್‌ ಪಿ.ವಿ.ನಂಜರಾಜ ಅರಸ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ.

ರಾಜಮನೆತನದ ವಶದಲ್ಲಿರುವ ಚಿನ್ನದ ಅಂಬಾರಿಯನ್ನು ಸರ್ಕಾರದ ವಶಕ್ಕೆ ನೀಡಬೇಕೆಂದು ನಂಜರಾಜ ಅರಸ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ್ದಾರೆ.

1998 ರ ಕಾಯ್ದೆಯಡಿ ಅಂಬಾರಿಯನ್ನು ಸರ್ಕಾರ ಸುಪರ್ದಿಗೆ ಪಡೆಯಬೇಕು ಮತ್ತು ದಸರಾ ವೇಳೆ ಜಿಲ್ಲಾಡಳಿತ ರಾಜಮನೆತನಕ್ಕೆ ನೀಡುವ ಗೌರವ ಧನ ರದ್ದು ಮಾಡಬೇಕೆಂದು ನಂಜರಾಜ್‌ ಅರಸ್‌ ಅವರು  ಹೈಕೋರ್ಟ್‌ನಲ್ಲಿ ಕಳೆದ ವರ್ಷ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ಕೈಗೆತ್ತಿಕೊಂಡ ಕೋರ್ಟ್‌ ಅರ್ಜಿಯನ್ನು ವಜಾ ಗೊಳಿಸಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟದ ಅಪರಾಧಿಗಳು ಎಲ್ಲೇ ಅಡಗಿದ್ದರೂ ಹಿಡಿದು ಅವರಿಗೆ ಕಠಿಣ ಶಿಕ್ಷೆ ಕೊಡಿಸುತ್ತೇವೆ: ಅಮಿತ್ ಶಾ

ಪ್ರಧಾನಿ ಮೋದಿ ಭೇಟಿಯಾದ ಸಿಎಂ; ರಾಯಚೂರಿಗೆ ಏಮ್ಸ್, ಪ್ರವಾಹ ಪರಿಹಾರಕ್ಕೆ ಮನವಿ

ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ICU ನಲ್ಲಿ ಚಿಕಿತ್ಸೆ!

ವಿದ್ಯಾರ್ಥಿಗಳನ್ನು ಕ್ರೂರವಾಗಿ ಥಳಿಸುತ್ತಿರುವ ಮದರಸಾ ಶಿಕ್ಷಕ: ಸಿಸಿಟಿವಿ ವಿಡಿಯೋ ವೈರಲ್!

ಬೆಂಗಳೂರಿನಿಂದ ತುಮಕೂರಿಗೆ Namma Metro ಯೋಜನೆ ವಿಸ್ತರಣೆಗೆ BJP ಸಂಸದ ತೇಜಸ್ವಿ ಸೂರ್ಯ ಆಕ್ಷೇಪ!

SCROLL FOR NEXT