ಸಾಂದರ್ಭಿಕ ಚಿತ್ರ 
ರಾಜ್ಯ

ಕಳಸಾ ಬಂಡೂರಿ ಯೋಜನೆ ಆಗ್ರಹಿಸಿ ಬೆಂಗಳೂರಿನಲ್ಲಿ ಕರವೇ ಪ್ರತಿಭಟನೆ

ರಾಜ್ಯಾದ್ಯಂತ ಕಳಸಾ ಬಂಡೂರಿ ಪ್ರತಿಭಟನೆ ತೀವ್ರಗೊಂಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ...

ಬೆಂಗಳೂರು: ರಾಜ್ಯಾದ್ಯಂತ ಕಳಸಾ ಬಂಡೂರಿ ಪ್ರತಿಭಟನೆ ತೀವ್ರಗೊಂಡಿದ್ದು, ಕಳಸಾ ಬಂಡೂರಿ ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ಶನಿವಾರ ಬೆಂಗಳೂರಿನಲ್ಲಿ ಬಹೃತ್ ಪ್ರತಿಭಟನಾ ರ್ಯಾಲಿ ನಡೆಸಿವೆ.
ನಗರದ ಮೈಸೂರು ಬ್ಯಾಂಕ್ ವೃತ್ತ, ಶಿವಾಜಿನಗರ ಸೇರಿದಂತೆ ಹಲವೆಡೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜು, ಸಾರಾ ಗೋವಿಂದು ಮತ್ತಿತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.  
ಪ್ರತಿಭಟನೆ ವೇಳೆ ಪೊಲೀಸರು ಮತ್ತು ಪ್ರತಿಭಟನಾಕರರ ನಡುವೆ ವಾಗ್ವಾದ ನಡೆಯಿತು. ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇನ್ನು ಪ್ರತಿಭಟನೆಯ ಬಿಸಿ ವಾಹನ ಸವಾರರಿಗೆ ತಟ್ಟಿದೆ. ಮೈಸೂರು ಬ್ಯಾಂಕ್ ವೃತ್ತದ ಸುತ್ತಾಮುತ್ತಾ ಟ್ರಾಪಿಕ್ ಜಾಮ್ ಸಮಸ್ಯೆ ಎದುರಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿದ್ಯಾರ್ಥಿಗಳ ಮೇಲೆ ಪೆಲ್ಲೆಟ್ ಗುಂಡಿನ ದಾಳಿ: ಶಾ ಅವರೇ ಆದೇಶ ನೀಡಿದ್ದಾರೆ, ಇಲ್ಲವೇ ಅವರು ಅಸಮರ್ಥ; ವಜಾಗೊಳಿಗೊಳಿಸಿ- ಪ್ರಧಾನಿಗೆ ರಾಹುಲ್ ಒತ್ತಾಯ

ಕಾವೇರಿ ನೀರು ಬಿಡುಗಡೆ ಸಮಿತಿಯ ಆದೇಶವು 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ

Beat the f**king sh*t out: ಅಮೆರಿಕದ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ, ಟ್ರಂಪ್ ಆಕ್ರೋಶ!

ಕೋಚ್ ಆಗಿ ವಿವಿಎಸ್ ಲಕ್ಷ್ಮಣ್ ಯಶಸ್ಸು ಗೌತಮ್ ಗಂಭೀರ್ ಮೇಲೆ ಒತ್ತಡ ಹೇರಲಿದೆ: RCB ಮಾಜಿ ಬ್ಯಾಟರ್ ಡಿವಿಲಿಯರ್ಸ್

'ನಾಚಿಕೆಯಾಗಬೇಕು ನಿಮಗೆ'; ಯುವಕರಿಂದಲೇ ನಾವು ಸ್ಟಾರ್‌ ಆಗಿರೋದು: Gen-Z ವಿರುದ್ಧ ಕಂಗನಾ ಹೇಳಿಕೆಗೆ ಸೋನು ಸೂದ್ ಆಕ್ರೋಶ