ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 1,000 ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ 
ರಾಜ್ಯ

ರಾಜ್ಯದ ಹಳ್ಳಿಗಳಲ್ಲಿ ಶುದ್ಧ ನೀರಿನ 1,000 ಘಟಕಗಳು ಆರಂಭ

ರಾಜ್ಯದಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಫಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ...

ಬೆಂಗಳೂರು: ರಾಜ್ಯದಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಫಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಗಳವಾರ ಹೇಳಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ವಿವಿಧ ಗ್ರಾಮಗಳಲ್ಲಿ ನಿರ್ಮಿಸಿರುವ 1,000 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಮಂಗಳವಾರ ಸಿದ್ದರಾಮಯ್ಯನವರು ಉದ್ಘಾಟಿಸಿದರು. 
ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಎಲ್ಲರಿಗೂ ಶುದ್ಧ ಕುಡಿಯುವ ನೀರು ಪೂರೈಸಲು ಸರ್ಕಾರ ಬದ್ಧವಾಗಿದೆ. ಅಷ್ಟೇ ಅಲ್ಲದೇ, ರಾಜ್ಯಾದ್ಯಂತ 7,300 ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸುವ ಗುರಿಯನ್ನು ಸರ್ಕಾರ ಹೊಂದಿದೆ ಎಂದು ಹೇಳಿದ್ದಾರೆ.
ರಾಜ್ಯಕ್ಕೆ ಶುದ್ಧ ಕುಡಿಯುವ ನೀರು ಪೂರೈಸಲು 62 ಟಿಎಂಸಿ ಅಡಿ ನೀರಿನ ಪ್ರಮಾಣ ಬೇಕಿದೆ ಹಾಗೂ ಇದಕ್ಕೆ ತಗಲುವ ವೆಚ್ಚ ರು.45 ಸಾವಿರ ಕೋಟಿ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT