ಸಾಂದರ್ಭಿಕ ಚಿತ್ರ 
ರಾಜ್ಯ

ವಕ್ಫ್ ಆಸ್ತಿ ಹಗರಣದ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದ ಸರ್ಕಾರ

ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ...

ಬೆಂಗಳೂರು: ವಕ್ಫ್ ಆಸ್ತಿ ಕಬಳಿಕೆ ಪ್ರಕರಣ ಸಂಬಂಧ ಉಪ ಲೋಕಾಯುಕ್ತರು ನೀಡಿದ್ದ ವರದಿಯನ್ನು ಕಾಂಗ್ರೆಸ್ ಸರ್ಕಾರ ತಿರಸ್ಕರಿಸಿದೆ ಎಂದು ಮೂಲಗಳು ತಿಳಿಸಿವೆ. 
ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಅನ್ವರ್ ಮಾಣಿಪ್ಪಾಡಿ ನೀಡಿದ್ದ ವಕ್ಫ್ ಆಶ್ತಿ ಕಬಳಿಕೆ ಪ್ರಕರಣದ ವರದಿ ಪರಿಶೀಲನೆ ನಡೆಸುವಂತೆ ಹಿಂದಿನ ಬಿಜೆಪಿ ಸರ್ಕಾರ ಮಾಡಿದ್ದ ಶಿಫಾರಸ್ಸಿನಂತ ಉಪ ಲೋಕಾಯುಕ್ತರು ವರದಿ ಪರಿಶೀಲಿಸಿ ತನಿಖೆ ಪೂರ್ಣಗೊಳಿಸಿದ್ದರು. ಇದರ 17 ಪುಟಗಳ ವರದಿಯನ್ನು ಲೋಕಾಯುಕ್ತವು ಮಾರ್ಚ್ 28ರಂದು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಲ್ಲಿಸಲಾಗಿತ್ತು. 
ಉಪಲೋಕಾಯುಕ್ತ ಆನಂದ್ ಅವರು ನೀಡಿರುವ ವಕ್ಫ್ ಆಸ್ತಿ ಹಗರಣದಲ್ಲಿ ಅನೇಕ ಹಿರಿಯ ಕಾಂಗ್ಸೆಸ್ ನಾಯಕರು ಮತ್ತು ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆಂದು ಹೆಸರಿಸಲಾಗಿದೆ. ಇವರನ್ನು ರಕ್ಷಿಸುವ ಉದ್ದೇಶದಿಂದ ಕಾಂಗ್ರೆಸ್ ಲೋಕಾಯುಕ್ತ ವರದಿಯನ್ನು ತಿರಸ್ಕರಿಸಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT