ಪ್ರಣಬ್ ಮುಖರ್ಜಿ 
ರಾಜ್ಯ

ಬಿಬಿಎಂಪಿ ವಿಭಜನೆ: ಸ್ಪಷ್ಟನೆ ಕೋರಿದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಬ್ಭಾಗ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರ್ಕಾರದಿಂದ ಕೆಲ ಸ್ಪಷ್ಟೀಕರಣ ಕೋರಿದ್ದಾರೆ...

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಇಬ್ಭಾಗ ಸಂಬಂಧ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರ್ಕಾರದಿಂದ ಕೆಲ ಸ್ಪಷ್ಟೀಕರಣ ಕೋರಿದ್ದಾರೆ.

ಬಿಬಿಎಂಪಿ ವಿಭಜನೆ ಮಸೂದೆಯ ಅಂಗೀಕಾರಕ್ಕಾಗಿ ಸರ್ಕಾರ ರಾಷ್ಟ್ರಪತಿಗಳ ಬಳಿಗೆ ಮಸೂದೆ ಕಳುಹಿಸಿಕೊಟ್ಟಿದೆ. ಅಂಕಿತ ಹಾಕುವ ಮುನ್ನ ಕರ್ನಾಟಕ ಪುರಸಭೆಯನ್ನು (ತಿದ್ದುಪಡಿ) ಮಸೂದೆಯ ಬಗ್ಗೆ ಕೆಲ ಸ್ಪಷ್ಠೀಕರಣ ನೀಡುವಂತೆ ರಾಜ್ಯ ಸರ್ಕಾರವನ್ನು ಕೋರಿದ್ದಾರೆ.

ಒಂದು ವೇಳೆ ವಿಭಜನೆ ಮಸೂದೆಗೆ ಅಂಕಿತ ಹಾಕಿದರೇ ಅದರಿಂದ ಎದುರಾಗುವ ಪರಿಣಾಮಗಳು ಆಗು ಹೋಗುಗಳ ಬಗ್ಗೆ ವಿವರಣೆ ನೀಡುವಂತೆ ರಾಷ್ಟ್ರಪತಿಗಳು ಕೇಳಿರುವುದಾಗಿ ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ.

ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದರೇ ಕೂಡಲೇ ಚುನಾವಣೆ ನಡೆಸುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಾರ್ಜ್ ಮೊದಲು ರಾಷ್ಟ್ರಪತಿಗಳು ಅಂಕಿತ ಹಾಕಿದ ನಂತರವಷ್ಟೇ ಈ ಪ್ರಶ್ನೆಗೆ ಪ್ರತಿಕ್ರಿಯೆ ನೀಡುವುದಾಗಿ ಅವರು ಹೇಳಿದರು.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT