ಮುಖ್ಯಮಂತ್ರಿ ಸಿದ್ದರಾಮಯ್ 
ರಾಜ್ಯ

ಶ್ಯಾಂ ಭಟ್ ಆಯ್ಕೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ...

ಮೈಸೂರು: ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಸಮರ್ಥಿಸಿಕೊಂಡಿದ್ದಾರೆ.

ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಶ್ಯಾಂ ಭಟ್ ಹೆಸರನ್ನು ಅಂತಿಮಗೊಳಿಸಿರುವುದಕ್ಕೆ ಸಾಕಷ್ಟು ವಿರೋಧಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ನಿನ್ನೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ನಾಯಕ ಜಗದೀಶ್ ಮಾಡುತ್ತಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು. ಶ್ಯಾಂ ಭಟ್ ನೇಮಕಾತಿ ಕುರಿತು ರಾಜ್ಯಪಾಲರು ಸ್ಪಷ್ಟನೆ ಕೇಳಿಲ್ಲ ಎಂದು ಹೇಳಿದ್ದಾರೆ.

ಸರ್ಕಾರದ ಹೆಸನ್ನು ಹಾಳುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಕೆಪಿಎಸ್ ಸಿ ಮುಖ್ಯಸ್ಥ ಸ್ಥಾನಕ್ಕೆ ಸರ್ಕಾರ ಸೂಕ್ತ ಹೆಸರನ್ನು ಸೂಚಿಸಿದೆ ಎಂದು ಹೇಳಿದ್ದಾರೆ.

ಇನ್ನು ರಾಜ್ಯಸಭಾ ಚುನಾವಣೆ ಹಾಗೂ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಬೇಕಿದ್ದು, ಹೆಸರು ಅಂತಿಮ ಜವಾಬ್ದಾರಿಯನ್ನು ಹೈ ಕಮಾಂಡ್ ನೋಡಿಕೊಳ್ಳಲಿದೆ. ಹೈ ಕಮಾಂಡ್ ಜೊತೆಗಿನ ಮಾತುಕತೆ ವೇಳೆ ಸಂಪುಟ ಪುನಾರಚನೆ ಕುರಿತಂತೆಯೂ ಮಾತುಕತೆ ನಡೆಸಲಾಗುತ್ತದೆ. ಇನ್ನು ರಾಜ್ಯ ಬರ ಪರಸ್ಥಿತಿ ಕುರಿತಂತೆ ಕೇಂದ್ರ ಸಚಿವರೊಂದಿಗೆ ಮಾತುಕತೆ ನಡೆಸಲು ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT