ಆಲಮೇಲ ಕೆರೆ 
ರಾಜ್ಯ

ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರುಪಾಲು

ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.

ವಿಜಯಪುರ: ಈಜಲು ಹೋದ ಮೂವರು ಬಾಲಕರು ನೀರು ಪಾಲಾದ ಘಟನೆ ಶನಿವಾರ ವಿಜಯಪುರ ತಾಲೂಕಿನ ಆಲಮೇಲದಲ್ಲಿ ನಡೆದಿದೆ.
ಆಲಮೇಲ ಪಟ್ಟಣಕ್ಕೆ ಸಮೀಪದಲ್ಲಿರುವ ಕೆರೆಯಲ್ಲಿ ಈಜಲು ಹೋಗಿದ್ದ ಸೈಫನ್ ಮೇಲಿನಮನಿ(10), ಗಾಲೀಬ್ ಲಾಲ್​ಸಾಬ್ ಮೇಲಿನಮನಿ(12) ಮತ್ತು ಅಕ್ಬರ್ ಬಷೀರ್ ಮುಲ್ಲಾ (7) ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಬಾಲಕರು ನೀರಿನಲ್ಲಿ ಮುಳುಗಿರುವ ಮಾಹಿತಿ ಪಡೆದು ಆಲಮೇಲ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಶವಗಳನ್ನು ಹೊರ ತೆಗೆದಿದ್ದಾರೆ.
ಈ ಸಂಬಂಧ ಆಲಮೇಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT