ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ....

ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ.

ಅನಾವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ಬೆಳೆ ನಷ್ಟ ಅಂದಾಜಿಸಲಾಗಿದೆ. ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ.

ಕೇಂದ್ರದ 12 ಜನರ  ತಂಡ ಮೂರು ಗುಂಪುಗಳಾಗಿ ವಿಂಗಡವಾಗಿದೆ. ಮೊದಲ ಗುಂಪು ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಮತ್ತು ದಾವಣಗೆರೆಯಲ್ಲಿ ಅಧ್ಯಯನ ನಡೆಸಲಿದೆ.

ಎರಡನೇ ತಂಡ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ. ಮೂರನೇ ತಂಡ ತುಮಕೂರು, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. 110 ತಾಲೂಕುಗಳ ಬರ ನಿರ್ವಹಣೆಗೆ ರಾಜ್ಯ ಕೇಂದ್ರದಿಂದ 3,375 ಕೋಟಿ ರೂ ಪರಿಹಾರ ಕ್ಕೆ ಬೇಡಿಕೆ ಇಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಕೊನೆಗೂ ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ; ಜುಲೈ 1 ರಿಂದ ಜಾರಿ

IPL 2026: 82 ರನ್‌ಗಳಿಂದ SRH ಮಣಿಸಿದ Gujarat Titans; RCB ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಗಿಲ್ ಪಡೆ!

ಬಂಗಾಳದಲ್ಲಿ ಶುದ್ಧೀಕರಣ ಶುರು ಮಾಡಿದ ಸಿಎಂ ಸುವೇಂದು: TMC ನೇಮಕ ಮಾಡಿದ್ದ ಗ್ರೂಪ್ ಎ ಶ್ರೇಣಿಯ 232 ಅಧಿಕಾರಿಗಳ ವಜಾ!

ಒಂದೇ ಒಂದು ದಾಳಿ ನಡೆದರೂ ಯುರೇನಿಯಂ ದಾಸ್ತಾನು ಶಸ್ತ್ರಾಸ್ತ್ರ ದರ್ಜೆಗೆ ಸಂವರ್ಧನೆ- ಅಮೆರಿಕಾಗೆ ಇರಾನ್ ಕಠಿಣ ಎಚ್ಚರಿಕೆ!

Gruha Lakshmi | ದಕ್ಷಿಣ ಕನ್ನಡದಲ್ಲಿ ಮೃತ ಫಲಾನುಭವಿಗಳ ಖಾತೆಗೆ 22 ಕೋಟಿ ರೂ ಗೃಹಲಕ್ಷ್ಮಿ ಹಣ ಜಮೆ!

SCROLL FOR NEXT