ಸಾಂದರ್ಭಿಕ ಚಿತ್ರ 
ರಾಜ್ಯ

ಇಂದಿನಿಂದ ರಾಜ್ಯದಲ್ಲಿ ಕೇಂದ್ರ ಬರ ಅಧ್ಯಯನ ತಂಡದ ಪ್ರವಾಸ

ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ....

ಬೆಂಗಳೂರು: ಕೇಂದ್ರ ಬರ ಅಧ್ಯಯನ ತಂಡ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಬರ ಸ್ಥಿತಿಯ ಬಗ್ಗೆ ಪರಿಶೀಲನೆ ನಡೆಸಲಿದೆ.

ಅನಾವೃಷ್ಟಿಯಿಂದ ರಾಜ್ಯದಲ್ಲಿ ಸುಮಾರು 15 ಸಾವಿರ ಕೋಟಿ ರೂ. ಬೆಳೆ ನಷ್ಟ ಅಂದಾಜಿಸಲಾಗಿದೆ. ನೆರವು ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ.

ಕೇಂದ್ರದ 12 ಜನರ  ತಂಡ ಮೂರು ಗುಂಪುಗಳಾಗಿ ವಿಂಗಡವಾಗಿದೆ. ಮೊದಲ ಗುಂಪು ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಗದಗ, ಧಾರವಾಡ, ಹಾವೇರಿ, ಮತ್ತು ದಾವಣಗೆರೆಯಲ್ಲಿ ಅಧ್ಯಯನ ನಡೆಸಲಿದೆ.

ಎರಡನೇ ತಂಡ, ರಾಮನಗರ, ಚಾಮರಾಜನಗರ, ಮಂಡ್ಯ, ಮೈಸೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಅಧ್ಯಯನ ನಡೆಸಲಿದೆ. ಮೂರನೇ ತಂಡ ತುಮಕೂರು, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಪರಿಶೀಲನೆ ನಡೆಸಿ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. 110 ತಾಲೂಕುಗಳ ಬರ ನಿರ್ವಹಣೆಗೆ ರಾಜ್ಯ ಕೇಂದ್ರದಿಂದ 3,375 ಕೋಟಿ ರೂ ಪರಿಹಾರ ಕ್ಕೆ ಬೇಡಿಕೆ ಇಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video