ಜಲಸಮಾಧಿ 
ರಾಜ್ಯ

ಬೆಂಗಳೂರು: ಸೆಲ್ಫಿ ತೆಗೆಯಲು ಹೋಗಿ ಕಲ್ಯಾಣಿಗೆ ಬಿದ್ದು 2 ವಿದ್ಯಾರ್ಥಿಗಳು ಸಾವು

ಬನ್ನೇರುಘಟ್ಟದ ಸುವರ್ಣಮುಖಿ ಕಲ್ಯಾಣಿಗೆ ಬಂದಿದ್ದ 14 ವಿದ್ಯಾರ್ಥಿಗಳ ಪೈಕಿ ಇಬ್ಬರು ಸೆಲ್ಫಿ ತೆಗೆದುಕೊಳ್ಳುವಾಗ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ...

ಬೆಂಗಳೂರು: ಬನ್ನೇರುಘಟ್ಟದ ಸುವರ್ಣಮುಖಿ ಕಲ್ಯಾಣಿಗೆ ಬಂದಿದ್ದ 14 ವಿದ್ಯಾರ್ಥಿಗಳ ಪೈಕಿ ಇಬ್ಬರು ಸೆಲ್ಫಿ ತೆಗೆದುಕೊಳ್ಳುವಾಗ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿರುವ ದಾರುಣ ಘಟನೆ ನಡೆಸಿದೆ.

ಯಲಚೇನಹಳ್ಳಿಯ 17 ವರ್ಷದ ಪ್ರಶಾಂತ್ ಹಾಗೂ ಜೀವನ್ ಜ್ಯೋತಿ ಕೇಂದ್ರೀಯ ವಿದ್ಯಾಲಯದಲ್ಲಿ ದ್ವಿತೀಯ ಪಿಎಂಸಿಎಸ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ 14 ವಿದ್ಯಾರ್ಥಿಗಳು ತರಗತಿಗೆ ಗೈರಾಗಿ ಸುವರ್ಣಮುಖಿಗೆ ಬಂದಿದ್ದರು.

ಸುವರ್ಣಮುಖಿ ಕಲ್ಯಾಣ ಪಕ್ಕ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಪ್ರಶಾಂತ್ ಹಾಗೂ ಜೀವನ್ ಆಯಾ ತಪ್ಪಿ ಕಲ್ಯಾಣಿಗೆ ಬಿದ್ದು ಮೃತಪಟ್ಟಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

SCROLL FOR NEXT