ಪೌರ ಕಾರ್ಮಿಕರ ಊಟದ ಯೋಜನೆಗೆ ಚಾಲನೆ ನೀಡಿದ ಸಿಎಂ 
ರಾಜ್ಯ

ಪೌರ ಕಾರ್ಮಿಕರಿಗೆ ಉಚಿತ ಊಟ, ಬಟ್ಟೆ ವಸತಿ ಸೌಲಭ್ಯ

ಮುಂಬರುವ ವಿಧಾನ ಸಭೆ ಚುನಾವಣೆಯನ್ನು ಕೇಂದ್ರೀಕರಿಸಿರುವ ರಾಜ್ಯ ಸರ್ಕಾರ ಎಲ್ಲಾ ಪೌರ ಕಾರ್ಮಿಕರಿಗೆ ಉಚಿತ ಮಧ್ಯಾಹ್ನದ ಬಿಸಿಯೂಟ, ವಸತಿ ಹಾಗೂ ಬಟ್ಟೆ...

ಬೆಂಗಳೂರು: ಮುಂಬರುವ ವಿಧಾನ ಸಭೆ ಚುನಾವಣೆಯನ್ನು ಕೇಂದ್ರೀಕರಿಸಿರುವ ರಾಜ್ಯ ಸರ್ಕಾರ ಎಲ್ಲಾ ಪೌರ ಕಾರ್ಮಿಕರಿಗೆ ಉಚಿತ ಮಧ್ಯಾಹ್ನದ ಬಿಸಿಯೂಟ, ವಸತಿ ಹಾಗೂ ಬಟ್ಟೆ ನೀಡುವುದಾಗಿ ಸರ್ಕಾರ ಘೋಷಿಸಿದೆ.

ಬಿಬಿಎಂಪಿ ವತಿಯಿಂದ 32 ಸಾವಿರ ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಕಾರ್ಯಕ್ರಮ ಆರಂಭಗೊಂಡಿದೆ. ದೇಶದಲ್ಲೇ ಮೊದಲ ಬಾರಿಗೆ ಬಿಬಿಎಂಪಿಯಲ್ಲಿ ಪೌರ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ನೀಡುವ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದರು.

ಪ್ರತಿದಿನ ಅನ್ನ ಸಾರು, ಮಜ್ಜಿಗೆ ಮತ್ತು ಹಾಲು ನೀಡಲಾಗುತ್ತದೆ. ಇಸ್ಕಾನ್ ಪೌರ ಕಾರ್ಮಿಕರಿಗೆ ಬೆಳಗ್ಗೆ 10.30 ರಿಂದ ರಾತ್ರಿ 11 ವರೆಗೂ ಊಟ ನೀಡಲಾಗುತ್ತದೆ.

ಪೌರ ಕಾರ್ಮಿಕರಿಗೆ ಊಟ ನೀಡಲು ರಸ್ತೆಯ ಮ್ಯಾಪ್ ಸಿದ್ದ ಪಡಿಸಲಾಗಿದೆ, ವಾಹನದಲ್ಲಿ ಊಟದ ಪ್ಯಾಕೆಟ್ ಗಳನ್ನು ನೀಡಲಾಗುತ್ತದೆ. ಇತರ ಜಿಲ್ಲೆಗಳ ಪೌರ ಕಾರ್ಮಿಕರಿಗೆ ಬೆಳಗಿನ ಉಪಹಾರ ನೀಡಲಾಗುತ್ತದೆ.

ಪೌರ ಕಾರ್ಮಿಕರಿಗೆ ಬಿಡಿಎ ವತಿಯಿಂದ ಫ್ಲ್ಯಾಟ್ ಗಳನ್ನು ನೀಡಲು ಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

SCROLL FOR NEXT