ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: 34 ಜೀತದಾಳುಗಳ ರಕ್ಷಣೆ

23 ಮಂದಿ ಪುರುಷರು ಹಾಗೂ 8 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು 34 ಮಂದಿ ಜೀತದಾಳುಗಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ..

ಕರ್ನಾಟಕ: 23 ಮಂದಿ ಪುರುಷರು ಹಾಗೂ 8 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು 34 ಮಂದಿ ಜೀತದಾಳುಗಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ರಕ್ಷಿಸಲಾಗಿದೆ.

ಆರೋಪಿ ರಂಗಯ್ಯ 10 ಸಾವಿರ ಹಾಗೂ ಐವತ್ತು ಸಾವಿರ ಮುಂಗಡ ಹಣ ನೀಡಿ ಇವರನ್ನೆಲ್ಲಾ ಜೀತದಾಳುಗಳನ್ನಾಗಿ ಮಾಡಿಕೊಂಡಿದ್ದ. ರಂಗಯ್ಯನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ರಕ್ಷಣೆಗೊಂಡ ಎಲ್ಲರು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರನ್ನೆಲ್ಲಾ ನಾಗಕರ್ನೂಲ್ ಹಾಗೂ ಮೆಹಬೂಬ ನಗರ ಜಿಲ್ಲೆಗಳಿಂದ ರಕ್ಷಿಸಲಾಗಿದೆ.

ರಕ್ಷಿಸಿದ ಜೀತದಾಳುಗಳನ್ನು ಚಿಕ್ಕೋಡಿ ಪೊಲೀಸರ ಸಮ್ಮುಖಕ್ಕೆ ನೀಡಿದ್ದು,ಅವರನ್ನೆಲ್ಲಾ ಅವರವರ ಸ್ವಗ್ರಾಮಕ್ಕೆ ತೆರಳಲು ಅನುಕೂಲ ಮಾಡಿಕೊಡುವಂತೆ, ರಾಷ್ಟ್ರೀಯ  ಆದಿವಾಸಿ ಏಕತಾ  ಕೌನ್ಸಿಲ್ ಸೂಚಿಸಿದೆ.

ರಂಗಯ್ಯ ನಮಗೆ ಯಾವುದೇ ಹಣ ನೀಡಿರಲಿಲ್ಲ, ಆತ ನಮಗೆ ಊಟ ನೀಡುತ್ತಿದ್ದ, ಅನಾರೋಗ್ಯವಿದ್ದರೂ ನಮ್ಮನ್ನು ಕೆಲಸ ಮಾಡುವಂತೆ ಒತ್ತಾಯಿಸುತ್ತಿದ್ದ ಎಂದು ಬಿಡುಗಡೆಗೊಂಡ ಜೀತದಾಳುಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT