ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: 34 ಜೀತದಾಳುಗಳ ರಕ್ಷಣೆ

23 ಮಂದಿ ಪುರುಷರು ಹಾಗೂ 8 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು 34 ಮಂದಿ ಜೀತದಾಳುಗಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ..

ಕರ್ನಾಟಕ: 23 ಮಂದಿ ಪುರುಷರು ಹಾಗೂ 8 ಮಹಿಳೆಯರು ಮತ್ತು ಮೂವರು ಮಕ್ಕಳು ಸೇರಿದಂತೆ ಒಟ್ಟು 34 ಮಂದಿ ಜೀತದಾಳುಗಳನ್ನು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ರಕ್ಷಿಸಲಾಗಿದೆ.

ಆರೋಪಿ ರಂಗಯ್ಯ 10 ಸಾವಿರ ಹಾಗೂ ಐವತ್ತು ಸಾವಿರ ಮುಂಗಡ ಹಣ ನೀಡಿ ಇವರನ್ನೆಲ್ಲಾ ಜೀತದಾಳುಗಳನ್ನಾಗಿ ಮಾಡಿಕೊಂಡಿದ್ದ. ರಂಗಯ್ಯನಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ರಕ್ಷಣೆಗೊಂಡ ಎಲ್ಲರು ಪರಿಶಿಷ್ಟ ಜಾತಿ ಹಾಗೂ ಪಂಗಡಕ್ಕೆ ಸೇರಿದವರಾಗಿದ್ದಾರೆ. ಇವರನ್ನೆಲ್ಲಾ ನಾಗಕರ್ನೂಲ್ ಹಾಗೂ ಮೆಹಬೂಬ ನಗರ ಜಿಲ್ಲೆಗಳಿಂದ ರಕ್ಷಿಸಲಾಗಿದೆ.

ರಕ್ಷಿಸಿದ ಜೀತದಾಳುಗಳನ್ನು ಚಿಕ್ಕೋಡಿ ಪೊಲೀಸರ ಸಮ್ಮುಖಕ್ಕೆ ನೀಡಿದ್ದು,ಅವರನ್ನೆಲ್ಲಾ ಅವರವರ ಸ್ವಗ್ರಾಮಕ್ಕೆ ತೆರಳಲು ಅನುಕೂಲ ಮಾಡಿಕೊಡುವಂತೆ, ರಾಷ್ಟ್ರೀಯ  ಆದಿವಾಸಿ ಏಕತಾ  ಕೌನ್ಸಿಲ್ ಸೂಚಿಸಿದೆ.

ರಂಗಯ್ಯ ನಮಗೆ ಯಾವುದೇ ಹಣ ನೀಡಿರಲಿಲ್ಲ, ಆತ ನಮಗೆ ಊಟ ನೀಡುತ್ತಿದ್ದ, ಅನಾರೋಗ್ಯವಿದ್ದರೂ ನಮ್ಮನ್ನು ಕೆಲಸ ಮಾಡುವಂತೆ ಒತ್ತಾಯಿಸುತ್ತಿದ್ದ ಎಂದು ಬಿಡುಗಡೆಗೊಂಡ ಜೀತದಾಳುಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT