ಹೈಕೋರ್ಟ್ ಹೆಚ್ಚುವರಿ ಜಡ್ಜ್ ಗಳಾಗಿ ಐವರು ನ್ಯಾಯಾಧೀಶರ ಪ್ರಮಾಣವಚನ 
ರಾಜ್ಯ

ಕರ್ನಾಟಕ ಹೈಕೋರ್ಟ್: ಐವರು ನ್ಯಾಯಾಧೀಶರ ಪ್ರಮಾಣ ವಚನ

: ರಾಜ್ಯ ಹೈಕೋರ್ಟ್ ಗೆ ಹೆಚ್ಚುವರಿಯಾಗಿ ಐವರು ಜಡ್ಜ್ ಗಳು ಸೋಮವಾರ ಪ್ರಮಾಣ ವಚವ ಸ್ವೀಕರಿಸಿದರು. ..

ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಹೆಚ್ಚುವರಿಯಾಗಿ ಐವರು ಜಡ್ಜ್ ಗಳು ಸೋಮವಾರ ಪ್ರಮಾಣ ವಚವ ಸ್ವೀಕರಿಸಿದರು.

ರಾಜ್ಯದ ಅಧೀನ ನ್ಯಾಯಾಲಯಗಳ ನ್ಯಾಯಾಧೀಶರಾದ ಕೆಂಪಯ್ಯ ಸೋಮಶೇಖರ್, ಕೊಟ್ರವ್ವ ಸೋಮಪ್ಪ ಮುದುಗಲ್, ಶ್ರೀನಿವಾಸ್ ಹರೀಶ್ ಕುಮಾರ್, ಜಾನ್ ಮೈಕಲ್ ಕುನ್ಹಾ ಮತ್ತು ಬಸವರಾಜ್ ಆನಂದ್ ಗೌಡ ಪಾಟೀಲ್ ಅವರು ಸೋಮವಾರ ನಡೆದ ಸರಳ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು.

ಮುಖ್ಯ ನ್ಯಾಯಮೂರ್ತಿ ಸೌಮೇಂದು ಮುಖರ್ಜಿ ಐವರಿಗೂ ಪ್ರಮಾಣ ವಚನ ಬೋಧಿಸಿದರು. ಐವರು ನ್ಯಾಯಮೂರ್ತಿಗಳು ಮುಂದಿನ ಎರಡು ವರ್ಷಗಳ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT