ಮಣಿಶಂಕರ್ ಅಯ್ಯರ್ 
ರಾಜ್ಯ

ಪ್ರಧಾನಿಗೆ ಧೈರ್ಯವಿದ್ದರೇ ಕಾಶ್ಮೀರ ವಿಷಯದಲ್ಲಿ ಮಾತನಾಡಲಿ: ಮಣಿಶಂಕರ್ ಅಯ್ಯರ್

ಒಂದು ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಧೈರ್ಯವಿದ್ದರೇ, ಕಾಶ್ಮೀರ ಸಮಸ್ಯೆಯನ್ನು ಕುಳಿತು ಮಾತನಾಡಿ ಬಗೆಹರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ...

ಬೆಂಗಳೂರು: ಒಂದು ವೇಳೆ  ಪ್ರಧಾನಿ ನರೇಂದ್ರ ಮೋದಿಗೆ ಧೈರ್ಯವಿದ್ದರೇ, ಕಾಶ್ಮೀರ ಸಮಸ್ಯೆಯನ್ನು ಕುಳಿತು ಮಾತನಾಡಿ ಬಗೆಹರಿಸಲಿ ಎಂದು ಕಾಂಗ್ರೆಸ್ ನಾಯಕ ಹಾಗೂ ಖ್ಯಾತ ಇತಿಹಾಸ ತಜ್ಞ ರಾಮಚಂದ್ರಗುಹಾ ಆಗ್ರಹಿಸಿದ್ದಾರೆ.

ಇಂಡಿಯನ್ ಆರ್ಥಿಕ ವಾಣಿಜ್ಯ ಸಂಸ್ಥೆ ಹಾಗೂ ಲೆಹೆರ್ ಎನ್ ಜಿ ಓ ಹಾಗೂ ಟಾವ್ಜೂನ್ ಫೌಂಡೇಶನ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಣಿಶಂಕರ್ ಅಯ್ಯರ್ ಪಾಕಿಸ್ತಾನ-ಭಾರತ ವಿಭಜನೆಯಾದದ್ದು ಒಂದು ಆಕ್ಸಿಡೆಂಟ್ ಎಂದು ಅಭಿಪ್ರಾಯಪಟ್ಟರು.

ಒಂದು ವೇಳೆ ಪಾಕಿಸ್ತಾನ ವಿಭಜನೆಯಾಗದಿದ್ದರೇ 1.5 ಬಿಲಿಯನ್ ಭಾರತೀಯರು ಇರುತ್ತಿದ್ದರು. ಪಾಕಿಸ್ತಾನದಲ್ಲಿರುವವರನ್ನು ಗಮನದಲ್ಲಿಟ್ಟುಕೊಂಡು ಕಾಶ್ಮೀರ ಸಮಸ್ಯೆ ಬಗೆಹರಿಸಲು ಪರಸ್ಪರ ಕೂತು ಮಾತನಾಡಲು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪ್ರಯತ್ನಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಲು ಧೈರ್ಯವಿರುವವರಿಗೆ ಕಾಶ್ಮೀರ ವಿಷಯದಲ್ಲಿ ಮಾತನಾಡಲು ಧೈರ್ಯವಿಲ್ಲವೇ ಎಂದು ಪ್ರಶ್ನಿಸಿದ್ದಾರೆ. ಎಷ್ಟು ಸರ್ಜಿಕಲ್ ಸ್ಟ್ರೈಕ್ಸ್ ನಡೆಸಿದರೇ ಏನು ಪ್ರಯೋಜನ ಎಂದು ಪ್ರಶ್ನಿಸಿರುವ ಅವರು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಅದೇ ರೀತಿಯ ಪರಿಸ್ಥಿತಿ ಇನ್ನೂ ಮುಂದುವರೆದಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ಗುಜರಾತ್‌ನಲ್ಲಿ ಎಎಪಿ ರೈತರ ರ್ಯಾಲಿಯಲ್ಲಿ ಹಿಂಸಾಚಾರ; ಕಲ್ಲು ತೂರಿದ ರೈತರು, 3 ಪೊಲೀಸರಿಗೆ ಗಾಯ

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

SCROLL FOR NEXT