ಬೆಂಗಳೂರಿನಲ್ಲಿ ನಡೆದ ಕನಕ ಜಯಂತಿ ಆಚರಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕನಕಶ್ರೀ ಪ್ರಶಸ್ತಿ ಪ್ರದಾನ ಮಾಡಿದರು. 
ರಾಜ್ಯ

ಸಂತರ ಜಯಂತಿಗಳಿಗೆ ಸರ್ಕಾರ ರಜೆ ನೀಡಬಾರದು: ಎಸ್.ಎಸ್.ಮಲ್ಲಿಕಾರ್ಜುನ್

ತತ್ವಜ್ಞಾನಿಗಳು ಮತ್ತು ಸಂತರ ಜಯಂತಿ ಆಚರಣೆಗಳಿಗೆ ಸಾರ್ವಜನಿಕ ರಜೆ ನೀಡುವುದನ್ನು...

ದಾವಣಗೆರೆ:  ತತ್ವಜ್ಞಾನಿಗಳು ಮತ್ತು ಸಂತರ ಜಯಂತಿ ಆಚರಣೆಗಳಿಗೆ ಸಾರ್ವಜನಿಕ ರಜೆ ನೀಡುವುದನ್ನು ಹಿಂತೆಗೆದುಕೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸಬೇಕೆಂದು ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ.
ದಾವಣಗೆರೆಯಲ್ಲಿ ನಿನ್ನೆ ಆಯೋಜಿಸಲಾಗಿದ್ದ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಹೀಗೆ ಹೇಳಿದ್ದಾರೆ.
ಸಂತರುಗಳಾದ ಬುದ್ಧ, ಬಸವ, ಕನಕ ಮತ್ತು ವಾಲ್ಮೀಕಿ ಜಯಂತಿ ಆಚರಣೆಗಳನ್ನು ಸರ್ಕಾರದ ಮಟ್ಟದಲ್ಲಿ ಆಚರಿಸಬೇಕೆ ಹೊರತು ಸರ್ಕಾರಿ ರಜೆ ಕೊಡಬಾರದು.ಈ ಮೂಲಕ ಎಲ್ಲರೂ ಕೆಲಸ ಮಾಡಿ ರಾಜ್ಯದ ಆರ್ಥಿಕಾಭಿವೃದ್ಧಿಗೆ ಸಹಕರಿಸೋಣ. ಕೇಂದ್ರ ಸರ್ಕಾರ 500, 1000 ನೋಟುಗಳನ್ನು ನಿಷೇಧ ಮಾಡಿದ ನಂತರ ರಜಾ ದಿನಗಳಲ್ಲಿ ಕೂಡ ಬ್ಯಾಂಕ್ ನೌಕರರು ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT