ಬೆಂಗಳೂರಿಗೆ ಬಂದಿಳಿದ ಹುತಾತ್ಮ ಮೇಜರ್ ಅಕ್ಷಯ್ ಪಾರ್ಥೀವ ಶರೀರ 
ರಾಜ್ಯ

ಹುತಾತ್ಮ ಮೇಜರ್ ಅಕ್ಷಯ್ ಪಾರ್ಥೀವ ಶರೀರ ಬೆಂಗಳೂರಿಗೆ ಆಗಮನ

ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲು ಹುತಾತ್ಮರಾದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರು ಪಾರ್ಥೀವ ಶರೀರವನ್ನು ಗುರುವಾರ ನಗರಕ್ಕೆ ಕರೆತರಲಾಗಿದೆ...

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ನಗ್ರೋಟಾದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಹುತಾತ್ಮರಾಗಿದ್ದ ಮೇಜರ್ ಅಕ್ಷಯ್ ಗಿರೀಶ್ ಕುಮಾರ್ ಅವರ ಪಾರ್ಥೀವ ಶರೀರವನ್ನು ಗುರುವಾರ ನಗರಕ್ಕೆ ಕರೆತರಲಾಗಿದೆ.

ಅಕ್ಷಯ್ ಅವರ ಪಾರ್ಥೀವ ಶರೀರವನ್ನು ಯಲಹಂಕದ ವಾಯುನೆಲೆಗೆ ಈಗಾಗಲೇ ಕರೆತಲಾಗಿದ್ದು, ಇಂದು ಮಧ್ಯಾಹ್ನ 12.30ಕ್ಕೆ ಯಲಹಂಕದಲ್ಲಿರುವ ಅವರ ನಿವಾಸಕ್ಕೆ ಪಾರ್ಥೀರ ಶರೀರವನ್ನು ರವಾನೆ ಮಾಡಲಾಗುತ್ತದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಯಲಹಂಕದ ವಾಯುನೆಲೆಯಲ್ಲಿ ಮೇಜರ್ ಅಕ್ಷಯ್ ಕುಮಾರ್ ಅವರಿಗೆ ವಾಯುಸೇನೆ ಅಂತಿಮ ಗೌರವವನ್ನು ಸಲ್ಲಿಸಿದ್ದು. ಮಧ್ಯಾಹ್ನ 2 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸಾದಹಳ್ಳಿ ಬಳಿಯ ಅವರ ಅಪಾರ್ಟ್ ಮೆಂಟ್ ಬಳಿ ಕುಟುಂಬ ಸದಸ್ಯರಿಗೆ ಅಂತಿಮ ನಮನಕ್ಕೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ. ಸಂಜೆ 4.30ರ ಬಳಿಕ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT