ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಶ್ರೀಗಂಧದ ಮರ ಕತ್ತರಿಸಿದ ಶಾಸಕನ ಸಹೋದರನ ಬಂಧನ

ಶ್ರೀಗಂಧದ ಮರ ಕತ್ತರಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಕೊಂಡ ಶಾಸಕನ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ. ...

ಚಾಮರಾಜನಗರ: ಶ್ರೀಗಂಧದ ಮರ ಕತ್ತರಿಸಿ ರೆಡ್ ಹ್ಯಾಂಡಾಗಿ ಸಿಕ್ಕಿಕೊಂಡ ಶಾಸಕನ ಸಹೋದರನನ್ನು ಪೊಲೀಸರು ಬಂಧಿಸಿದ್ದಾರೆ.

ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಕಮಲಕೇರಿಯಲ್ಲಿ ಶ್ರೀಗಂಧದ ಮರ ಕತ್ತರಿಸಿ ಸಾಗಿಸುತ್ತಿದ್ದ ಆರೋಪದ ಮೇಲೆ ಶಾಸಕ ಪುಟ್ಟರಾಜ ಶೆಟ್ಟಿ ಸಹೋದರ ಪುಟ್ಟರಂಗ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.  

ಕಮಲಕೇರಿ ಗ್ರಾಮದ ಭರತ್ ಎಂಬುವರ ಮನೆಯ ಬಳಿಯಿದ್ದ ಗಂಧದ ಮರವನ್ನು ಕತ್ತರಿಸಿದ್ದ ಪುಟ್ಟರಾಜ್ ಶೆಟ್ಟಿ ಅವುಗಳನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಮಾಡಿ ಸಾಗಿಸಲು ಯತ್ನಿಸುತ್ತಿದ್ದ. ಈ ವೇಳೆ ಭರತ್ ನೀಡಿದ ದೂರಿನ ಮೇಲೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಇತ್ತೀಚೆಗೆ ಯಳಂದೂರು ಪೊಲೀಸ್ ಠಾಣೆಯ ಆವರಣದಿಂದಲೂ ಗಂಧದ ಮರವನ್ನು ದುಶ್ಕರ್ಮಿಗಳು ಕತ್ತರಿಸಿ ಸಾಗಾಟ ಮಾಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೋಲೀಸರು ತನಿಖೆ ನಡೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT