ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ, ಸಚಿವರ ಆಪ್ತ ಕಾರ್ಯದರ್ಶಿ ಸೇರಿ 11 ಮಂದಿ ಬಂಧನ

ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಶನಿವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು,...

ಬೆಂಗಳೂರು: ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಮನೆಯೊಂದರ ಮೇಲೆ ಶನಿವಾರ ಕೇಂದ್ರ ಅಪರಾಧ ವಿಭಾಗ(ಸಿಸಿಬಿ)ದ ಪೊಲೀಸರು ದಾಳಿ ನಡೆಸಿದ್ದು, ತಮಿಳುನಾಡು ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಸೇರಿ 11 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಐವರು ಯುವತಿಯರನ್ನು ರಕ್ಷಿಸಿದ್ದಾರೆ.
ಬಾಣಸವಾಡಿಯ ಮೋರ್ ಮಾಲ್ ಬಳಿ ಇರುವ ಮನೆ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, ತಮಿಳುನಾಡು ಸಚಿವ ಬಾಲಕೃಷ್ಣಾರೆಡ್ಡಿ ಅವರ ಆಪ್ತ ಕಾರ್ಯದರ್ಶಿ ಸತ್ಯ ಅಲಿಯಾಸ್ ಸತ್ಯನಾರಾಯಣ ಸೇರಿದಂತೆ 11 ಮಂದಿಯನ್ನು ಬಂಧಿಸಿದ್ದಾರೆ.
ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್‌ಲೈನ್‌ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್

Love jihad case: 'ಮತಾಂತರವಾಗದಿದ್ರೆ 32 ಪೀಸ್, ಖಾಸಗಿ ಫೋಟೋಗಳಿಂದ ಬ್ಲಾಕ್ ಮೇಲ್': ಹಿಂದೂ ಯುವತಿಗೆ ಉಸ್ಮಾನ್ ಬೆದರಿಕೆ! Video

ಅಧಿಕಾರ ಹಂಚಿಕೆ ಮಾಡಿಕೊಳ್ಳಲು ಇದೇನು ವ್ಯವಹಾರನಾ? CM ಬದಲಾವಣೆ ಮುಗಿದ ಅಧ್ಯಾಯ

ನಾನು ಮಾತು ಕೊಡಲ್ಲ, ಕೊಟ್ರೆ ತಪ್ಪಲ್ಲ: ಸಿಎಂ ಸಿದ್ದರಾಮಯ್ಯ

3rd ODI: ಭಾರತದ ವಿರುದ್ಧ ಭರ್ಜರಿ ಶತಕ; ಸಚಿನ್, ರೋಹಿತ್ ಶರ್ಮಾ ವಿಶ್ವ ದಾಖಲೆ ಮುರಿದ Quinton De Kock

SCROLL FOR NEXT