ಶಿವಮೊಗ್ಗ ದಸರಾ ಮೆರವಣಿಗೆ 
ರಾಜ್ಯ

ಶಿವಮೊಗ್ಗ: ಉತ್ತಮ ತರಬೇತಿ ಇಲ್ಲದ ಕಾರಣ ನಿಗದಿತ ಸ್ಥಳ ತಲುಪಲಿಲ್ಲ ಅಂಬಾರಿ ಹೊತ್ತ ಆನೆ

ಸಾಕಷ್ಟು ತರಬೇತಿ ಇಲ್ಲದ ಕಾರಣ ಚಾಮುಂಡೇಶ್ವರಿ ತಾಯಿ ಪ್ರತಿಮೆ ಹೊತ್ತ ಅಂಬಾರಿ ಹೊತ್ತ ಆನೆ ನಿಗದಿತ ಸ್ಥಳ ತಲುಪುವಲ್ಲಿ ವಿಫಲವಾಗಿದೆ...

ಶಿವಮೊಗ್ಗ: ಸಾಕಷ್ಟು ತರಬೇತಿ ಇಲ್ಲದ ಕಾರಣ ಚಾಮುಂಡೇಶ್ವರಿ ತಾಯಿ ಪ್ರತಿಮೆ ಹೊತ್ತ ಅಂಬಾರಿ ಹೊತ್ತ ಆನೆ ನಿಗದಿತ ಸ್ಥಳ ತಲುಪುವಲ್ಲಿ ವಿಫಲವಾಗಿದೆ.

ಮೈಸೂರು ದಸರಾದಂತೆ ಶಿವಮೊಗ್ಗದಲ್ಲೂ ಜಂಬೂಸವಾರಿ ಮೆರವಣಿಗೆ ನಡೆಸಲಾಗುತ್ತದೆ. ಶಿವಮೊಗ್ಗದಲ್ಲಿ ಸಾಗರ ಎಂಬ ಆನೆ ಅಂಬಾರಿ ಹೊತ್ತು ಸಾಗುತ್ತದೆ. ಆದರೆ ಈ ಸಲ ಸಾಗರನಿಗೆ ಸರಿಯಾದ ತರಬೇತಿ ಇಲ್ಲದ ಕಾರಣ, ಅಂಬಾರಿ ಸರಿಯಾಗಿ ನಡೆಯಲ್ಲಿಲ್ಲ.

ಪ್ರತಿ ಭಾರಿ ಮರದ ಅಂಬಾರಿಯನ್ನಿಟ್ಟು ಮೆರವಣಿಗೆ ನಡೆಸಲವಾಗುತ್ತಿತ್ತು. ಆದರೆ ಈ ಸಲ ನಗರ ಕಾರ್ಪೋರೇಷನ್ 25 ಲಕ್ಷ ರೂ ವೆಚ್ಚದಲ್ಲಿ ಬೆಳ್ಳಿ ಅಂಬಾರಿ ಮಾಡಿಸಿತ್ತು. 300 ಕೆಜಿ ತೂಕದ ಬೆಳ್ಳಿ ಅಂಬಾರಿಯಲ್ಲಿ ಚಾಮುಂಡೇಶ್ವರಿ ದೇವಿ ವಿಗ್ರಹ ಇಟ್ಟು ಅಂಬಾರಿ ನಡೆಸಲಾಯಿತು.

ಅಂಬಾರಿ ಹೊತ್ತ ಸಾಗರ ಎಂಬ ಆನೆ, ಮಳೆ ಕಾರಣದಿಂದಾಗಿ ಶಿವಮೊಗ್ಗದ ಗೋಪಿ ಸರ್ಕಲ್ ಬಳಿ ಬರುವ ವೇಳೆಗೆ ಆಯ ತಪ್ಪಿತು. ಬಲವಂತವಾಗಿ ಅಂಬಾರಿ ಹೊತ್ತ ಆನೆಯನ್ನು ಬೇಗ ಬೇಗ ಕರೆದೊಯ್ಯಲಾಯಿತು. ಹೀಗಾಗಿ ಗಜಪಡೆ ಲಯ ತಪ್ಪಿದವು. ಜಾರುತ್ತಿದ್ದ ಅಂಬಾರಿಯನ್ನು ಲಾರಿ ಮೂಲಕ ಸಾಗಿಸಲಾಯಿತು. ಸಾಗರ್. ಗೀತಾ ಮತ್ತು ಗಂಗೆ ಎಂಬ ಆನೆಗಳನ್ನು ಮೆರವಣಿಗೆಯಿಂದ ವಾಪಸ್ ಕಳುಹಿಸಲಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!