ಸಾಂದರ್ಭಿಕ ಚಿತ್ರ 
ರಾಜ್ಯ

ಮುರುಡೇಶ್ವರದಲ್ಲಿ ಮೂವರು ಯುವಕರು ಸಮುದ್ರ ಪಾಲು

ಪ್ರವಾಸಕ್ಕೆ ಆಗಮಿಸಿದ್ದ 9 ಮಂದಿಯ ಪೈಕಿ ಮೂವರು ಯುವಕರು ಸಮುದ್ರಪಾಲಾದ ದುರ್ಘ‌ಟನೆ ಗುರುವಾರ ಭಟ್ಕಳ...

ಕಾರವಾರ: ಪ್ರವಾಸಕ್ಕೆ ಆಗಮಿಸಿದ್ದ 9 ಮಂದಿಯ ಪೈಕಿ ಮೂವರು ಯುವಕರು ಸಮುದ್ರಪಾಲಾದ ದುರ್ಘ‌ಟನೆ ಗುರುವಾರ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. 
ಮೃತರು ಮಂಡ್ಯದ ಕೆ.ಆರ್‌.ಪೇಟೆ ನಿವಾಸಿಗಳಾದ ಕುಮಾರ್‌(20),ಕಾರ್ತಿಕ್‌ ಮಂಜೇಗೌಡ(19)ಮತ್ತು  ಪುನೀತ್‌ (26) ಎಂದು ಗುರುತಿಸಲಾಗಿದೆ.
ಮಂಡ್ಯದಿಂದ ಒಟ್ಟು 9 ಮಂದಿ ಉತ್ತರ ಕನ್ನಡದ ಪ್ರವಾಸಕ್ಕೆಂದು ಆಗಮಿಸಿದ್ದರು. ಈ ವೇಳೆ ಈಜಲು ಸಮುದ್ರಕ್ಕಿಳಿದ ಮೂವರು ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಯುವಕರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT