ನಾನೇಕೆ ಅಹಂಕಾರಿ 
ರಾಜ್ಯ

ರವಿಕೀರ್ತಿ ಅವರ "ನಾನೇಕೆ ಅಹಂಕಾರಿ" ಕೃತಿ ಲೋಕಾರ್ಪಣೆ

ರವಿಕೀರ್ತಿಯವರು ಬರೆದಿರುವ ನಾನೇಕೆ ಅಹಂಕಾರಿ ಎಂಬ ಕೃತಿ ಇಂದು ಲೋಕಾರ್ಪಣೆಗೊಂಡಿದೆ...

ಬೆಂಗಳೂರು: ರವಿಕೀರ್ತಿಯವರು ಬರೆದಿರುವ ನಾನೇಕೆ ಅಹಂಕಾರಿ ಎಂಬ ಕೃತಿ ಇಂದು ಲೋಕಾರ್ಪಣೆಗೊಂಡಿದೆ. 
ಬೆಂಗಳೂರಿನ ಜ್ಞಾನಭಾರತಿಯಲ್ಲಿರುವ ಅರುಣೋದಯ ಕಾನೂನು ಕಾಲೇಜಿನಲ್ಲಿ ನಡೆದ ಸಮಾರಂಭದಲ್ಲಿ ಅರುಣೋದಯ ವಿದ್ಯಾಸಂಸ್ಥೆ ಕಾರ್ಯದರ್ಶಿ ಚಂದ್ರಮೋಹನ್ ಹೆಚ್.ಬಿ ಅವರು ಕೃತಿಯನ್ನು ಬಿಡುಗಡೆ ಮಾಡಿದರು. 
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅರುಣೋದಯ ಪದವಿ ಕಾಲೇಜು ಪ್ರಾಂಶುಪಾಲರಾದ ಕವಿತ, ವಿಜಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ವಾದಿರಾಜ್ ಆರ್. ಕನ್ಯಾಕುಮಾರಿ ವಿದ್ಯಾಸಂಸ್ಥೆ ಕಾರ್ಯದರ್ಶಿ ತುಕುರಾಂ ಹೆಚ್ ಸೇರಿದಂತೆ ಗಣ್ಯರು ಭಾಗವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಚಾಮುಂಡೇಶ್ವರಿ ದೇವಿ ಸುತ್ತ ನಡೆಯುತ್ತಿರುವ ರಾಜಕೀಯ ತೀವ್ರ ಬೇಸರ ತರಿಸಿದೆ: ಪ್ರಮೋದಾದೇವಿ ಒಡೆಯರ್

Techie Kidnap case: Lakshmi Menonಗೆ ಬಿಗ್ ರಿಲೀಫ್, ನಿರೀಕ್ಷಣಾ ಜಾಮೀನು ಮಂಜೂರು, ಏನಿದು ಪ್ರಕರಣ? ನಟಿ ಹೇಳಿದ್ದೇನು?

SCROLL FOR NEXT