ತಾಮ್ರ ಶಾಸನ 
ರಾಜ್ಯ

ಶಿವಮೊಗ್ಗ: 17ನೇ ಶತಮಾನದ ಕೆಳದಿ ಶಿವಪ್ಪ ನಾಯಕನ ತಾಮ್ರ ಶಾಸನ ಪತ್ತೆ

17 ನೇ ಶತಮಾನದ ಕೆಳದಿ ಶಿವಪ್ಪನಾಯಕನಿಗೆ ಸೇರಿದ ಅಪರೂಪದ ತಾಮ್ರ ಶಾಸನವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪತ್ತೆಯಾಗಿದೆ..,.

ಶಿವಮೊಗ್ಗ: 17 ನೇ ಶತಮಾನದ ಕೆಳದಿ ಶಿವಪ್ಪನಾಯಕನಿಗೆ ಸೇರಿದ ಅಪರೂಪದ ತಾಮ್ರ ಶಾಸನವೊಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಪತ್ತೆಯಾಗಿದೆ.

ಸಾಗರ ತಾಲೂಕಿನ ಆನಂದಪುರಂ ಗ್ರಾಮದ ಬಳಿಯ ಯಡಹಳ್ಳಿ ಬಳಿ ಈ ಶಾಸನ ಪತ್ತೆಯಾಗಿದೆ. 6.5 ಇಂಚು ಅಗಲ, 10 ಇಂಚು ಉದ್ದ. 0.5 ಮಿಮಿ ದಪ್ಪ ಇರುವ ಶಾಸನ ಇದಾಗಿದೆ. ಶಾಸನವದ ಮುಂಭಾಗದಲ್ಲಿ 33 ಸಾಲು ಹಾಗೂ ಶಾಸನದ ಹಿಂಭಾಗದಲ್ಲಿ 17 ಸಾಲುಗಳಲ್ಲಿ ಬರೆಯಲಾಗಿದೆ.

ಕೆಳದಿ ಸಂಸ್ಥಾನಕ್ಕೆ ಸೇರಿದ ಶಾಸನ ಇದಾಗಿದ್ದು, ವೀರಭದ್ರ ನಾಯಕ,  ಆತನ ಮೊಮ್ಮಗ ವೆಂಕಟಪ್ಪ ನಾಯಕ ಮತ್ತು ಆತನ ಮಗ ಭದ್ರಪ್ಪ ನಾಯಕನ ಆಡಳಿತದ ಬಗ್ಗೆ ಈ ಶಾಸನದಲ್ಲಿ ಉಲ್ಲೇಖಿಸಲಾಗಿದೆ.

1632 ರಲ್ಲಿ ವೀರಭದ್ರ ನಾಯಕ ಹರತಾಳ ಪ್ರದೇಶದಲ್ಲಿರುವ ಆನಂದಪುರದ ಸಿದ್ದಲಿಂಗ ದೇವರು ಮತ್ತು ಉತ್ತರಾದಿ ದೇವರುಗಳಿಗೆ ಭೂಮಿಯನ್ನು ಶ್ರಾವಣ ತಿಂಗಳಿನ 15 ನೇ ದಿನ ದಾನವಾಗಿ ನೀಡಿದ್ದರು ಎಂದು ಶಾಸನದಲ್ಲಿ ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT