ಡಾ.ಅಂಬೇಡ್ಕರ್ ಭಾವಚಿತ್ರ 
ರಾಜ್ಯ

ಅಂಬೇಡ್ಕರ್ ಭಾವಚಿತ್ರ ತೆರವು: ಮೈಸೂರು ವಿವಿ ರಿಜಿಸ್ಟ್ರಾರ್ ವಿರುದ್ಧ ಆಕ್ರೋಶ

ತಮ್ಮ ಕಚೇರಿಯಲ್ಲಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮೈಸೂರು ವಿವಿ ರಿಜಿಸ್ಟಾರ್ ಆರ್.ರಾಜಣ್ಣ ದಲಿತರ ಕೆಂಗಣ್ಣಿಗೆ ...

ಮೈಸೂರು: ತಮ್ಮ ಕಚೇರಿಯಲ್ಲಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮೈಸೂರು ವಿವಿ ರಿಜಿಸ್ಟಾರ್ ಆರ್.ರಾಜಣ್ಣ ದಲಿತರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಮೈಸೂರು ವಿವಿ ಕ್ರಾಪ್ ವರ್ಡ್ ಹಾಲ್ ನಲ್ಲಿ ದಲಿತ ವಿದ್ಯಾರ್ಥಿ ವೇದಿಕೆಯ ಸುಮಾರು 20 ಕಾರ್ಯಕರ್ತರು ಬುಧವಾರ ಬೆಳಗ್ಗೆ ರಾಜಣ್ಣ ವಿರುದ್ಧ ಘೋಷಣೆ ಕೂಗಿದರು. ಪ್ರಾದೇಶಿಕ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿದ್ದ ಮೀಟಿಂಗ್ ಗೆ ತೆರಳುತ್ತಿದ್ದ ವೇಳೆ ರಾಜಣ್ಣ ಅವರನ್ನ ಅಡ್ಜಗಟ್ಟಿದರು.

ಫೋಟೋದಲ್ಲಿ ಧೂಳು ಇದ್ದ ಕಾರಣ ಅದನ್ನು ಸ್ವಚ್ಛಗೊಳಿಸಲು ತೆಗೆಯಲಾಗಿತ್ತು, ಅದನ್ನು ಕ್ಲೀನ್ ಮಾಡಿ ಮತ್ತೆ ಅದೇ ಜಾಗದಲ್ಲಿ ನೇತು ಹಾಕಲಾಗಿದೆ ಎಂದು ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ.

ಮೊದಲು ಭಾವಚಿತ್ರವನ್ನು ತೆಗೆದು ಹಾಕಲಾಗಿತ್ತು, ಆದರೆ ಪ್ರತಿಭಟನೆ ನಡೆಸುವ ವಿಷಯ ತಿಳಿದ ಕೂಡಲೇ ಫೋಟೋವನ್ನು ಮತ್ತೆ ಹಾಕಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT