ಮೃತರ ದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ. 
ರಾಜ್ಯ

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ದುರಂತ; ಸುಮಾರು ಹತ್ತು ಜನರ ಸಾವು

ಶಿವಮೊಗ್ಗದ ತುಂಗಭದ್ರ ನದಿಯಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಿ ಹತ್ತಕ್ಕೂ ಹೆಚ್ಚು ಮಂದಿ ನೀರು ಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ...

ಶಿವಮೊಗ್ಗ: ಶಿವಮೊಗ್ಗದ ತುಂಗಭದ್ರ ನದಿಯಲ್ಲಿ ಗಣೇಶ ವಿಸರ್ಜನೆ ವೇಳೆ ದೋಣಿ ಮುಳುಗಿ ಹತ್ತಕ್ಕೂ ಹೆಚ್ಚು ಮಂದಿ ನೀರು ಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. 
ಶಿವಮೊಗ್ಗ ಜಿಲ್ಲೆಯ ಹಾಡೋನಹಳ್ಳಿಯಲ್ಲಿನ ತುಂಗಭದ್ರ ನದಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜಿಸಲು ನದಿಯ ಮಧ್ಯಭಾಗಕ್ಕೆ ತೆರಳಿದ್ದಾರೆ. ಈ ವೇಳೆ ಮೊದಲು ಗೌರಿಯನ್ನು ವಿಸರ್ಜನೆ ಮಾಡಿದ್ದ ಭಕ್ತರು ನಂತರ 3 ಅಡಿ ಎತ್ತರದ ಗಣೇಶ ಮೂರ್ತಿಯನ್ನು ವಿಸರ್ಜಿಸುವ ವೇಳೆ ಈ ದುರಂತ ಸಂಭವಿಸಿದೆ. 
ಗಣೇಶ ಮೂರ್ತಿ ವಿಸರ್ಜನೆಗಾಗಿ ಪುಟ್ಟ ದೋಣಿಯಲ್ಲಿ 20ಕ್ಕೂ ಹೆಚ್ಚು ಜನರು ಹೋಗಿದ್ದರಿಂದ ದೋಣಿ ಮುಳುಗಿದ್ದು ಈ ವೇಳೆ 10ಕ್ಕೂ ಹೆಚ್ಚು ಜನರು ನೀರುಪಾಲಾಗಿದ್ದಾರೆ ಎಂದು ಶಂಕಿಸಲಾಗಿದೆ. 20ಕ್ಕೂ ಹೆಚ್ಚು ಜನರ ಪೈಕಿ 9 ಮಂದಿ ಈಜಿ ದಡ ಸೇರಿದ್ದು ಇನ್ನುಳಿದವರಿಗಾಗಿ ಶಿವಮೊಗ್ಗ ಗ್ರಾಮಾಂತರ ಠಾಣೆಯ ಪೊಲೀಸರು, ಸ್ಥಳೀಯರು ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT