ಜಿ ಮಾದೇಗೌಡ (ಸಂಗ್ರಹ ಚಿತ್ರ) 
ರಾಜ್ಯ

ನ್ಯಾಯಾಂಗದ ಕೆಲಸವೇ ಅಲ್ಲ; ಆದರೂ ತೀರ್ಪು; ಸುಪ್ರೀಂ ತೀರ್ಪಿನ ವಿರುದ್ಧ ಮಾದೇಗೌಡ ಅಸಮಾಧಾನ

ಕಾವೇರಿ ವಿವಾದವೇನಿದ್ದರೂ ನ್ಯಾಯಾಧಿಕರಣದ ಮೂಲಕ ಬಗೆಹರಿಯಬೇಕೇ ಹೊರತು ನ್ಯಾಯಾಂಗದ ಮೂಲಕವಲ್ಲ. ಮದ್ಯಂತರ ಆದೇಶ ನ್ಯಾಯಾಂಗದ ಕೆಲಸವೇ ಅಲ್ಲ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮಂಡ್ಯ: ಕಾವೇರಿ ವಿವಾದವೇನಿದ್ದರೂ ನ್ಯಾಯಾಧಿಕರಣದ ಮೂಲಕ ಬಗೆಹರಿಯಬೇಕೇ ಹೊರತು ನ್ಯಾಯಾಂಗದ ಮೂಲಕವಲ್ಲ. ಮದ್ಯಂತರ ಆದೇಶ ನ್ಯಾಯಾಂಗದ ಕೆಲಸವೇ ಅಲ್ಲ ಆದರೂ  ನೀರು ಬಿಡುವ ಸಂಬಂಧ ತೀರ್ಪು ನೀಡಿದೆ ಎಂದು ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ ಮಾದೇಗೌಡ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದ ಬೆನ್ನಲ್ಲೇ ಮಂಡ್ಯದಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಮಾದೇಗೌಡ ಅವರು, ಸುಪ್ರೀಂ ಕೋರ್ಟ್ ನ ತೀರ್ಪನ್ನು ಮೊದಲೇ ಶಂಕಿಸಿದ್ದೆ. ಕಾವೇರಿ  ನದಿ ನೀರು ವಿಚಾರವಾಗಿ ತೀರ್ಪು ನೀಡುವುದು ನ್ಯಾಯಾಂಗದ ಕೆಲಸವಲ್ಲ. ಆದೇನಿದ್ದರೂ ನ್ಯಾಯಾಧಿಕರಣ ಅಥವಾ ಕಾವೇರಿ ಮೇಲುಸ್ತುವಾರಿ ಕೆಲಸವಾಗಿದೆ. ಹೀಗಿದ್ದೂ ನ್ಯಾಯಾಲಯ ತೀರ್ಪು  ನೀಡಿದೆ. ಸುಪ್ರೀಂ ಕೋರ್ಟ್ ಗೆ ಮದ್ಯಂತರ ಅರ್ಜಿಗಳನ್ನು ಸಲ್ಲಿಸುವುದರಿಂದ ಅಥವಾ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವುದರಿಂದ ಯಾವುದೇ ಲಾಭವಿಲ್ಲ ಎಂದು ಮಾದೇಗೌಡ  ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮತ್ತೆ ಗಡಿಯೊಳಗೆ ನುಗ್ಗಿದ 'ಪಾಕ್ ಡ್ರೋನ್' ಗಳು, ಭಾರತೀಯ ಸೇನಾಪಡೆಯಿಂದ ಗುಂಡಿನ ದಾಳಿ!

'ಕರ್ನಾಟಕದ ಹಿತಕ್ಕಿಂತ, ಹೈಕಮಾಂಡ್ ಹಂಗೇ ಹೆಚ್ಚಾಯಿತೇ? ಜರ್ಮನಿ ಚಾನ್ಸೆಲರ್ ಸ್ವಾಗತಿಸದ CM, DCM, ವಿರುದ್ಧ ಬಿಜೆಪಿ ಕಿಡಿ!

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಬಿ- ರಿಪೋರ್ಟ್, ಜ. 22ಕ್ಕೆ ಆದೇಶ ಕಾಯ್ದಿರಿಸಿದ ನ್ಯಾಯಾಲಯ!

ಕುರ್ಚಿ ಕಾಳಗ: ಸಿದ್ದರಾಮಯ್ಯ, ಡಿಕೆಶಿ ಜತೆ ರಾಹಲ್ ಗಾಂಧಿ ಪ್ರತ್ಯೇಕ ಚರ್ಚೆ; ಕುತೂಹಲ ಮೂಡಿಸಿದೆ ಚುಟುಕು ಮಾತುಕತೆ! Video

ಫಿನಾಲೆ ಹಂತಕ್ಕೆ 'ಬಿಗ್‌ಬಾಸ್‌ ಕನ್ನಡ' 12; ಎಲ್ಲೆಲ್ಲೂ ಗಿಲ್ಲಿ ನಟನ ಹಾವಳಿ! ಗೆಲ್ಲುವ ಅದೃಷ್ಟ ಯಾರಿಗಿದೆ?

SCROLL FOR NEXT