ಓಂ ಪ್ರಕಾಶ್ 
ರಾಜ್ಯ

ಕಾವೇರಿ ವಿವಾದ: ವಾಟ್ಸಾಪ್ ಸಂದೇಶಗಳಿಂದ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ- ಡಿಜಿಪಿ

ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ...

ಬೆಂಗಳೂರು: ರಾಜ್ಯಾದ್ಯಂತ ಕಾವೇರಿ ಕಿಚ್ಚು ಹೆಚ್ಚುತ್ತಿದೆ. ಬೆಂಗಳೂರಿನಲ್ಲಿ ಪ್ರತಿಭಟನೆ ಕಾವು ತಾರಕಕ್ಕೇರಿದ್ದು, ಭದ್ರತೆಗಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಕೆಲವು ವಾಟ್ಸಾಪ್ ಸಂದೇಶಗಳಿಂದ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಹೇಳಿದ್ದಾರೆ. ಕೆಲ ಕಿಡಿಗೇಡಿಗಳು ವಾಟ್ಸಾಪ್ ದುರುಪಯೋಗ ಪಡಿಸಿಕೊಂಡು ಪ್ರಚೋದನೆ ನೀಡುತ್ತಿದ್ದಾರೆ. ಹೀಗಾಗಿ ಇಂಥಹ ಸುಳ್ಳು ಸುದ್ದಿಗಳಿಗೆ ಕಿವಿ ಗೊಡದೇ ಶಾಂತಿ ಕಾಪಾಡುವಂತೆ ಅವರು ಮನವಿ ಮಾಡಿದ್ದಾರೆ.

ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಎಲ್ಲೆಡೆ ಬಿಗಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ ಎಂದು ಹೇಳಿದ್ದಾರೆ. ಇನ್ನು ರಾಜ್ಯದ ಜನತೆ ಶಾಂತಿ ಕಾಪಾಡುವಂತೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸಂಜೆ 5 ಗಂಟೆಯಿಂಗ ಬೆಂಗಳೂರು ನಗರಾದ್ಯಂತ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT