ಸಾಂದರ್ಭಿಕ ಚಿತ್ರ 
ರಾಜ್ಯ

ಕಾವೇರಿ ಗಲಭೆ; ಹೆಗ್ಗನಹಳ್ಳಿಯಲ್ಲಿ 30 ಮಂದಿ ಬಂಧನ

ರಾಜಗೋಪಾಲನಗರ ಸಮೀಪ ಹೆಗ್ಗನಹಳ್ಳಿಯಲ್ಲಿ ಇಂದು ಮತ್ತೆ ಹಿಂಸಾಚಾರ, ಗಲಭೆ ನಡೆಸಿದ...

ಬೆಂಗಳೂರು: ರಾಜಗೋಪಾಲನಗರ ಸಮೀಪ ಹೆಗ್ಗನಹಳ್ಳಿಯಲ್ಲಿ ಇಂದು ಮತ್ತೆ ಹಿಂಸಾಚಾರ, ಗಲಭೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು 30 ಮಂದಿಯನ್ನು ಬಂಧಿಸಿದ್ದಾರೆ.
ನಗರ ಪೊಲೀಸರು ಕೇಂದ್ರ ಮೀಸಲು ಪೊಲೀಸ್ ಪಡೆಯೊಂದಿಗೆ ಇಂದು ಬೆಳಗ್ಗೆ ಆ ಪ್ರದೇಶದಲ್ಲಿ ಶಾಂತಿ ಮೆರವಣಿಗೆ ಹಮ್ಮಿಕೊಂಡಿತ್ತು. ಹೆಗ್ಗನಹಳ್ಳಿ ಸೇರಿದಂತೆ ಅನೇಕ ಹಿಂಸಾಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. 
ನಿನ್ನೆಯ ಗಲಭೆಯ ಕೇಂದ್ರಬಿಂದುವಾಗಿದ್ದ ಮೈಸೂರು ರಸ್ತೆಯಲ್ಲಿ ಇಂದು ಕೂಡ ಪರಿಸ್ಥಿತಿ ಸೂಕ್ಷ್ಮವಾಗಿದೆ. ಸಂಚಾರ ದಟ್ಟಣೆ ತೀರಾ ವಿರಳವಾಗಿದ್ದು, ಅಲ್ಲಲ್ಲಿ ಖಾಸಗಿ ವಾಹನಗಳು ಮತ್ತು ಜನರ ಸಂಚಾರ ಕಂಡುಬರುತ್ತಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನಗರದ ಹಲವು ಭಾಗಗಳು ಇನ್ನೂ ಕರ್ಫ್ಯೂ ಪೀಡಿತವಾಗಿದ್ದು, ನಾಳೆ ರಾತ್ರಿಯವರೆಗೆ ಅದು ಮುಂದುವರಿಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

ಹೈಕಮಾಂಡ್‌ ಮೌನ ವಹಿಸಿದಷ್ಟು ಹಾನಿ ಅಧಿಕ (ನೇರ ನೋಟ)

ಕಾಂಗ್ರೆಸ್ ನಲ್ಲಿ ಕುರ್ಚಿ ಕದನ: ಹುಟ್ಟುಹಬ್ಬ ನೆಪದಲ್ಲಿ ಡಿಕೆಶಿ ಬೆಂಬಲಿಗ 40ಕ್ಕೂ ಹೆಚ್ಚು ಶಾಸಕರ ಸಭೆ

ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್‌ಸೆಲ್ವಂ DMK ಸೇರ್ಪಡೆ

SCROLL FOR NEXT