ಸಾಂದರ್ಭಿಕ ಚಿತ್ರ 
ರಾಜ್ಯ

ಕಾವೇರಿ ಗಲಭೆ; ಹೆಗ್ಗನಹಳ್ಳಿಯಲ್ಲಿ 30 ಮಂದಿ ಬಂಧನ

ರಾಜಗೋಪಾಲನಗರ ಸಮೀಪ ಹೆಗ್ಗನಹಳ್ಳಿಯಲ್ಲಿ ಇಂದು ಮತ್ತೆ ಹಿಂಸಾಚಾರ, ಗಲಭೆ ನಡೆಸಿದ...

ಬೆಂಗಳೂರು: ರಾಜಗೋಪಾಲನಗರ ಸಮೀಪ ಹೆಗ್ಗನಹಳ್ಳಿಯಲ್ಲಿ ಇಂದು ಮತ್ತೆ ಹಿಂಸಾಚಾರ, ಗಲಭೆ ನಡೆಸಿದ ಹಿನ್ನೆಲೆಯಲ್ಲಿ ಪೊಲೀಸರು 30 ಮಂದಿಯನ್ನು ಬಂಧಿಸಿದ್ದಾರೆ.
ನಗರ ಪೊಲೀಸರು ಕೇಂದ್ರ ಮೀಸಲು ಪೊಲೀಸ್ ಪಡೆಯೊಂದಿಗೆ ಇಂದು ಬೆಳಗ್ಗೆ ಆ ಪ್ರದೇಶದಲ್ಲಿ ಶಾಂತಿ ಮೆರವಣಿಗೆ ಹಮ್ಮಿಕೊಂಡಿತ್ತು. ಹೆಗ್ಗನಹಳ್ಳಿ ಸೇರಿದಂತೆ ಅನೇಕ ಹಿಂಸಾಪೀಡಿತ ಪ್ರದೇಶಗಳಲ್ಲಿ ಕರ್ಫ್ಯೂ ಹೇರಲಾಗಿದೆ. 
ನಿನ್ನೆಯ ಗಲಭೆಯ ಕೇಂದ್ರಬಿಂದುವಾಗಿದ್ದ ಮೈಸೂರು ರಸ್ತೆಯಲ್ಲಿ ಇಂದು ಕೂಡ ಪರಿಸ್ಥಿತಿ ಸೂಕ್ಷ್ಮವಾಗಿದೆ. ಸಂಚಾರ ದಟ್ಟಣೆ ತೀರಾ ವಿರಳವಾಗಿದ್ದು, ಅಲ್ಲಲ್ಲಿ ಖಾಸಗಿ ವಾಹನಗಳು ಮತ್ತು ಜನರ ಸಂಚಾರ ಕಂಡುಬರುತ್ತಿದೆ. ಸ್ಯಾಟಲೈಟ್ ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

ನಗರದ ಹಲವು ಭಾಗಗಳು ಇನ್ನೂ ಕರ್ಫ್ಯೂ ಪೀಡಿತವಾಗಿದ್ದು, ನಾಳೆ ರಾತ್ರಿಯವರೆಗೆ ಅದು ಮುಂದುವರಿಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT