ಜೀವಂತ ವ್ಯಕ್ತಿಯ ಶವಯಾತ್ರೆ 
ರಾಜ್ಯ

ವಿಚಿತ್ರ ಆಚರಣೆ: ಬಳ್ಳಾರಿಯಲ್ಲಿ ಮಳೆಗಾಗಿ ಜೀವಂತ ವ್ಯಕ್ತಿಯ ಶವ ಯಾತ್ರೆ

ಮಳೆಗಾಗಿ ಕಪ್ಪೆಗಳಿಗೆ-ಕತ್ತೆಗಳಿಗೆ ಮದುವೆ ಮಾಡುವುದನ್ನು ನೋಡಿರುತ್ತೀರಾ. ಆದರೆ ಬಳ್ಳಾರಿಯಲ್ಲಿ ಮಳೆಗಾಗಿ ಜೀವಂತವಾಗಿರುವ ವ್ಯಕ್ತಿಯನ್ನು ಶವ ಸಂಸ್ಕಾರದ ವಿಧಿವಿಧಾನಗಳ...

ಬಳ್ಳಾರಿ: ಮಳೆಗಾಗಿ ಕಪ್ಪೆಗಳಿಗೆ-ಕತ್ತೆಗಳಿಗೆ ಮದುವೆ ಮಾಡುವುದನ್ನು ನೋಡಿರುತ್ತೀರಾ. ಆದರೆ ಬಳ್ಳಾರಿಯಲ್ಲಿ ಮಳೆಗಾಗಿ ಜೀವಂತವಾಗಿರುವ ವ್ಯಕ್ತಿಯನ್ನು ಶವ ಸಂಸ್ಕಾರದ ವಿಧಿವಿಧಾನಗಳ ರೀತಿಯಲ್ಲಿ ಸಿದ್ಧಗೊಳಿಸಿ ಶವದಂತೆ ಊರು ತುಂಬಾ ಮೆರವಣಿಗೆ ಮಾಡಿ, ಸ್ಮಶಾನದಲ್ಲಿಟ್ಟು ಬರುವ ವಿಚಿತ್ರ ಸಂಪ್ರದಾಯ ಇದೀಗ ಬೆಳಕಿಗೆ ಬಂದಿದೆ.

ಇಂತಹ ವಿಚಿತ್ರ ಸಂಪ್ರದಾಯ ಆಚರಣೆ ಮಾಡುವುದು ಬಳ್ಳಾರಿ ಕೂಡ್ಲಿಗಿ ತಾಲೂಕಿನ ಭೀಮಸಮುದ್ರದಲ್ಲಿ. ಈ ಭಾರೀ 70 ವರ್ಷದ ವೃದ್ಧನನ್ನು ಶವದ ರೀತಿಯಲ್ಲಿ ಸಿದ್ಧಗೊಳಿಸಿ ಗ್ರಾಮದಲ್ಲೆಲ್ಲಾ ಮೆರವಣಿಗೆ ಮಾಡಿ ಸ್ಮಶಾನದಲ್ಲಿಟ್ಟು ತಿರುಗಿ ನೋಡದಂತೆ ಹಿಂತಿರುಗಿ ಬಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT