ಮೃತ ಮಹಿಳೆ ಸೋನಿಯಾ 
ರಾಜ್ಯ

ಬಳ್ಳಾರಿ: ಮೊದಲರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಮಧುಮಗಳ ಆತ್ಮಹತ್ಯೆ

ಮೊದಲರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಮಧುಮಗಳ ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ: ಫಸ್ಟ್ ನೈಟ್ ಬೇಡವೆಂದು ಮದುಮಗಳು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಚಿತ್ರ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿಯ ಬೆಳಗಲ್‌ ಕ್ರಾಸ್ ನಿವಾಸಿ ಸೋನಿಯಾ ಮೊದಲ ರಾತ್ರಿಯಲ್ಲೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ.

ತಮಿಳುನಾಡು ಮೂಲದ ಯುವಕನೊಂದಿಗೆ ಇತ್ತೀಚೆಗೆ ಅವರ ಮದುವೆಯಾಗಿತ್ತು. ಶುಕ್ರವಾರ ಅವರಿಬ್ಬರನ್ನು ಕುಟುಂಬದ ಸದಸ್ಯರು ಕೋಣೆಯೊಳಕ್ಕೆ ಕಳುಹಿಸಿ ಕಳುಹಿಸಿದ್ದರು.

ಮಧುಮಗ ಕೋಣೆಗೆ ಆಗಮಿಸುತ್ತಿದ್ದಂತೆ ಮೂತ್ರ ವಿಸರ್ಜನೆಗೆ ತೆರಳುವುದಾಗಿ ಹೇಳಿ ಹೋದ ಸೋನಿಯಾ, ಸ್ನಾನದ ಮನೆಗೆ ತೆರಳಿ ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು, ಬೆಂಕಿ ಹಚ್ಚಿಕೊಂಡಿದ್ದರು ಎಂದು ಎಂದು ಕೌಲ್‌ಬಜಾರ್‌ ಪೊಲೀಸರು ತಿಳಿಸಿದ್ದಾರೆ. ನಂತರ ಸೋನಿಯಾಳನ್ನ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದ್ರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಈ ಸಂಬಂಧ ಬಳ್ಳಾರಿಯ ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT