ನವನೀತ್ ಶೆಟ್ಟಿ 
ರಾಜ್ಯ

ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ನವನೀತ್ ಶೆಟ್ಟಿ ಸಿಐಡಿ ವಶಕ್ಕೆ

ಹೋಟೆಲ್ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್‌ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಲಯ ಇದೇ 21ರ ...

ಉಡುಪಿ: ಹೋಟೆಲ್  ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ಆರೋಪಿಗಳಾದ ನವನೀತ್ ಶೆಟ್ಟಿ ಹಾಗೂ ನಿರಂಜನ ಭಟ್‌ ಅವರನ್ನು ಹೆಚ್ಚುವರಿ ಹಿರಿಯ ಸಿವಿಲ್‌ ನ್ಯಾಯಾ ಲಯ ಇದೇ 21ರ ವರೆಗೆ ಸಿಐಡಿ ಪೊಲೀಸರ ವಶಕ್ಕೆ ನೀಡಿದೆ.

ಪ್ರಕರಣದ ಇನ್ನೊಬ್ಬ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ್ಯ ನಾಶ ಪ್ರಕರಣದ ಆರೋಪಿಗಳಾದ ಶ್ರೀನಿವಾಸ ಭಟ್ ಹಾಗೂ ರಾಘವೇಂದ್ರ ಅವರನ್ನು ಅ.3ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕೊಲೆಗೆ ಬಳಸಿದ ಕಬ್ಬಿಣದ ಸಲಾಕೆ ವಶಪಡಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆಗೆ ನವನೀತ್‌ ಶೆಟ್ಟಿಯನ್ನು 6 ದಿನಗಳ ಕಾಲ ವಶಕ್ಕೆ ನೀಡಬೇಕು ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT