ಸಂಗ್ರಹ ಚಿತ್ರ 
ರಾಜ್ಯ

ಶಾಲಾ ಮಕ್ಕಳಿಗೆ ಶಾಕ್: ಈ ಬಾರಿ ದಸರಾ ರಜೆ ಕಡಿತ

ಸಾಲು ಸಾಲು ಮುಷ್ಕರ, ಪ್ರತಿಭಟನೆ, ಬಂದ್‌ಗಳಿಂದಾಗಿ ಈ ಬಾರಿಯ ದಸರಾ ರಜೆಯನ್ನು ಮೊಟಕು ಮಾಡಲು...

ಬೆಂಗಳೂರು: ಸಾಲು ಸಾಲು ಮುಷ್ಕರ, ಪ್ರತಿಭಟನೆ, ಬಂದ್‌ಗಳಿಂದಾಗಿ ಈ ಬಾರಿಯ ದಸರಾ ರಜೆಯನ್ನು ಮೊಟಕು ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ವಿದ್ಯಾರ್ಥಿಗಳ ಹಿತಕಾಯುವ ಉದ್ದೇಶದಿಂದ ಕೆಲ ಸರ್ಕಾರಿ ರಜಾ ದಿನಗಳಂದು ಕೂಡ ಶಾಲಾ– ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಜೊತೆಗೆ ದಸರಾ ರಜೆ ಅವಧಿಯನ್ನು 5 ದಿನ ಕಡಿತಗೊಳ್ಳಿಸಲು ಯೋಜಿಸಿದ್ದು,  ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಇದಕ್ಕೆ ಸಹಮತ ಸೂಚಿಸಿವೆ.

ವಿದ್ಯಾರ್ಥಿಗಳ ಪಠ್ಯವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ದಸರಾ ರಜೆಯ ಅವಧಿಯನ್ನು ಕಡಿತಗೊಳಿಸಿದೆ. ಈ ಮೊದಲು ಅಕ್ಟೋಬರ್‌ 8ರಿಂದ 27ರವರೆಗೆ ರಜೆ ನಿಗದಿಯಾಗಿತ್ತು. ಅದನ್ನು ಐದು ದಿನ ಕಡಿಮೆ ಮಾಡಲಾಗಿದೆ. ಅಕ್ಟೋಬರ್‌ 23ರಿಂದಲೇ ತರಗತಿಗಳು ಪುನರಾರಂಭಗೊಳ್ಳಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

SCROLL FOR NEXT