ಸಂಗ್ರಹ ಚಿತ್ರ 
ರಾಜ್ಯ

ಶಾಲಾ ಮಕ್ಕಳಿಗೆ ಶಾಕ್: ಈ ಬಾರಿ ದಸರಾ ರಜೆ ಕಡಿತ

ಸಾಲು ಸಾಲು ಮುಷ್ಕರ, ಪ್ರತಿಭಟನೆ, ಬಂದ್‌ಗಳಿಂದಾಗಿ ಈ ಬಾರಿಯ ದಸರಾ ರಜೆಯನ್ನು ಮೊಟಕು ಮಾಡಲು...

ಬೆಂಗಳೂರು: ಸಾಲು ಸಾಲು ಮುಷ್ಕರ, ಪ್ರತಿಭಟನೆ, ಬಂದ್‌ಗಳಿಂದಾಗಿ ಈ ಬಾರಿಯ ದಸರಾ ರಜೆಯನ್ನು ಮೊಟಕು ಮಾಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ.

ವಿದ್ಯಾರ್ಥಿಗಳ ಹಿತಕಾಯುವ ಉದ್ದೇಶದಿಂದ ಕೆಲ ಸರ್ಕಾರಿ ರಜಾ ದಿನಗಳಂದು ಕೂಡ ಶಾಲಾ– ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನಿಸಿದೆ. ಜೊತೆಗೆ ದಸರಾ ರಜೆ ಅವಧಿಯನ್ನು 5 ದಿನ ಕಡಿತಗೊಳ್ಳಿಸಲು ಯೋಜಿಸಿದ್ದು,  ಖಾಸಗಿ ಶಿಕ್ಷಣ ಸಂಸ್ಥೆಗಳು ಸಹ ಇದಕ್ಕೆ ಸಹಮತ ಸೂಚಿಸಿವೆ.

ವಿದ್ಯಾರ್ಥಿಗಳ ಪಠ್ಯವನ್ನು ಪೂರ್ಣಗೊಳಿಸುವ ಉದ್ದೇಶದಿಂದ ಪದವಿ ಪೂರ್ವ ಶಿಕ್ಷಣ ಇಲಾಖೆಯು ದಸರಾ ರಜೆಯ ಅವಧಿಯನ್ನು ಕಡಿತಗೊಳಿಸಿದೆ. ಈ ಮೊದಲು ಅಕ್ಟೋಬರ್‌ 8ರಿಂದ 27ರವರೆಗೆ ರಜೆ ನಿಗದಿಯಾಗಿತ್ತು. ಅದನ್ನು ಐದು ದಿನ ಕಡಿಮೆ ಮಾಡಲಾಗಿದೆ. ಅಕ್ಟೋಬರ್‌ 23ರಿಂದಲೇ ತರಗತಿಗಳು ಪುನರಾರಂಭಗೊಳ್ಳಲಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Cyclone 'Montha'- ಮೊಂತಾ ಚಂಡಮಾರುತ ತೀವ್ರ, ಆಂಧ್ರ ಪ್ರದೇಶ, ಒಡಿಶಾ ಕರಾವಳಿ ಭಾಗಗಳಲ್ಲಿ ಇಂದು ಭೂಕುಸಿತ ಸಂಭವ ಸಾಧ್ಯತೆ

ಕುರ್ಚಿ ಕದನ: ಡಿಕೆಶಿ ಹತ್ತಿಕ್ಕಲು ಸಿದ್ದು ಗೇಮ್ ಪ್ಲಾನ್; CM ಹುದ್ದೆಗೆ ಮುನಿಯಪ್ಪ ಹೆಸರು ಕೇಳಿಬರಲು ಕಾರಣವೇನು?

ಶಿವಕುಮಾರ್‌ CM ಆಗಲೇಬೇಕು: ಅನಾಗರಿಕರಂತೆ ವರ್ತಿಸುತ್ತಿರುವ ಪ್ರದೀಪ್ ಈಶ್ವರ್ -ಪ್ರತಾಪ್ ಸಿಂಹನನ್ನು ಒದ್ದು ಒಳಗೆ ಹಾಕಬೇಕು; ವಿಶ್ವನಾಥ್

'ಸ್ಪರ್ಧೆಗಳ ಸಂಕೀರ್ಣ ಸಮಯಗಳೊಂದಿಗೆ ಜಗತ್ತು ಹೋರಾಡುತ್ತಿದೆ, ಭಯೋತ್ಪಾದನೆ ವಿಚಾರದಲ್ಲಿ ರಾಜಿ ಇಲ್ಲ': ಜೈಶಂಕರ್ ಖಡಕ್ ಸಂದೇಶ

'ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದರೆ 5 ವರ್ಷ ಕಾಲ ನಾನೇ ಮುಖ್ಯಮಂತ್ರಿ': ಸಿದ್ದರಾಮಯ್ಯ ಮಾರ್ಮಿಕ ಹೇಳಿಕೆ!

SCROLL FOR NEXT