ರಾಜ ಮನೆತನವದವರಿಗೆ ಸಾಂಪ್ರಾದಾಯಿಕ ಆಹ್ವಾನ ನೀಡಿದ ಜಿಲ್ಲಾಡಳಿತ 
ರಾಜ್ಯ

ಮೈಸೂರು ದಸರಾ: ರಾಜಮನೆತನದವರಿಗೆ ಸಾಂಪ್ರಾದಾಯಿಕ ಆಹ್ವಾನ ನೀಡಿದ ಜಿಲ್ಲಾಡಳಿತ

ವಿಶ್ವವಿಖ್ಯಾತ ಮೈಸೂರು ದಸರಾಗೆ ಫಲ ತಾಂಬೂಲ ನೀಡುವ ಮೂಲಕ ರಾಜಮನೆತನದವರಿಗೆ ಸಾಂಪ್ರದಾಯಕವಾಗಿ ಜಿಲ್ಲಾಡಳಿತ ಆಹ್ವಾನ ...

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾಗೆ ಫಲ ತಾಂಬೂಲ ನೀಡುವ ಮೂಲಕ ರಾಜಮನೆತನದವರಿಗೆ ಸಾಂಪ್ರದಾಯಕವಾಗಿ ಜಿಲ್ಲಾಡಳಿತ ಆಹ್ವಾನ ನೀಡಿತು.

ಪ್ರತಿ ವರ್ಷದಂತೆ ನಾಡಹಬ್ಬ ದಸರಾಗೆ ರಾಜಮನೆತನದವರನ್ನು ತಾಂಬೂಲ ಹಾಗೂ ಗೌರವಧನ ನೀಡಿ ಆಹ್ವಾನ ನೀಡುವುದು ಸಂಪ್ರದಾಯ. ಅದರಂತೆ ಈ ವರ್ಷ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಜಿಲ್ಲಾಡಳಿತದ ವತಿಯಿಂದ 36 ಲಕ್ಷ ಚೆಕ್‍ನ ಗೌರವ ರಾಜಧನ ನೀಡುವ ಮೂಲಕ ಜಂಬೂ ಸವಾರಿಗೆ ಸಹಕಾರಿ ನೀಡಿ, ಅಂಬಾರಿಯನ್ನು ನೀಡಬೇಕೆಂದು ಮನವಿ ಮಾಡಲಾಯಿತು.

ಸಹಕಾರ ಸಚಿವ ಹೆಚ್.ಎಸ್ ಮಹದೇವಪ್ರಸಾದ್, ಎಚ್.ಸಿ ಮಹಾದೇವಪ್ಪ, ಜಿಲ್ಲಾಧಿಕಾರಿ ಡಿ.ರಂದೀಪ್ ಸೇರಿದಂತೆ ಇತರರು ಪ್ರಮೋದಾದೇವಿ ಒಡೆಯರ್ ಮತ್ತು ಯದೂವೀರ್ ಅವರನ್ನು ದಸರಾಗೆ ಸಾಂಪ್ರದಾಯಕವಾಗಿ ಆಹ್ವಾನಿಸಿದರು.

ಆಹ್ವಾನ ಸ್ವೀಕರಿಸಿ ಮಾತನಾಡಿದ ನೀಡಿದ ರಾಣಿ ಪ್ರಮೋದಾದೇವಿ ಒಡೆಯರ್, ಪ್ರತಿ ವರ್ಷದಂತೆ ಈ ವರ್ಷವೂ ನಮ್ಮ ಸಹಕಾರ ಇರುತ್ತದೆ ಎಂದು ಉಸ್ತುವಾರಿ ಸಚಿವರಿಗೆ ಭರವಸೆ ನೀಡಿದರು. ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುವಂತೆ ಪ್ರಾರ್ಥಿಸಿದ ಅವರು, ಎರಡು ರಾಜ್ಯಗಳು ಸಮಸ್ಯೆಯನ್ನು ಸೌಹಾರ್ದಯುತವಾಗಿ  ಬಗೆಹರಿಸಿಕೊಳ್ಳಬೇಕೆಂದು ಸಲಹೆ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT