ಪ್ರಿಯಾಂಕಾ ಮೇರಿ ಫ್ರಾನ್ಸಿಸ್ 
ರಾಜ್ಯ

ಟೊಳ್ಳು ಬೆದರಿಕೆಗೆ ಹೆದರಲ್ಲ, ಅವರ ಕ್ರೂರತೆಯಿಂದ ಆಘಾತವಾಗಿದೆ: ಉಡುಪಿ ಡಿಸಿ

ಮರಳು ಮಾಫಿಯಾದವರ ಟೊಳ್ಳು ಬೆದರಿಕೆಗೆ ನಾನು ಹೆದರುವುದಿಲ್ಲ, ಆದರೆ ಅವರ ಕ್ರೂರತೆಯಿಂದ ನನಗೆ ಆಘಾತವಾಗಿದೆ, ಅವರಿಗೆ ಕಾನೂನಿನ ಭಯವಿಲ್ಲ, ವ್ಯವಸ್ಥೆಗೆ ...

ಉಡುಪಿ: "ಮರಳು ಮಾಫಿಯಾದವರ ಟೊಳ್ಳು ಬೆದರಿಕೆಗೆ ನಾನು ಹೆದರುವುದಿಲ್ಲ, ಆದರೆ ಅವರ ಕ್ರೂರತೆಯಿಂದ ನನಗೆ ಆಘಾತವಾಗಿದೆ, ಅವರಿಗೆ ಕಾನೂನಿನ ಭಯವಿಲ್ಲ, ವ್ಯವಸ್ಥೆಗೆ ಗೌರವ ಕೂಡ ಕೊಡುವುದಿಲ್ಲ, ಆದರೆ ನಾನು ಹೋರಾಟವನ್ನು ಮುಂದುವರಿಸುತ್ತೇನೆ "  ಉಡುಪಿ ಉಪ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಮಾತುಗಳಿವು. 
ಮಣಿಪಾಲದಲ್ಲಿ ಮಾತನಾಡಿದ ಅವರು, ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ನನ್ನ ಹೋರಾಟ ಮುಂದುವರಿಯುತ್ತದೆ, ಮುಂದಿನ ದಿನಗಳಲ್ಲಿ ಮರಳು ಮಾಫಿಯ ಮೇಲೆ ದಾಳಿ ನಡೆಸುತ್ತೇನೆ, ಈ ಘಟನೆ ನನ್ನನ್ನು ಕುಗ್ಗಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಡಿಸಿ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಉಡುಪಿಯಲ್ಲಿ ನಾಗರಿಕರು ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುವ ಎಲ್ಲಾ ಸಿಬ್ಬಂದಿ ಕೆಲಸ ಧಿಕ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೋಂಡಿದ್ದರು. ಸ್ಥಳಕ್ಕೆ ಬಂದ ಡಿಸಿ ಪ್ರಿಯಾಂಕಾ ವಾಪಸ್ ಕೆಲಸಕ್ಕೆ ತೆರಳುವಂತೆ ಅವರೆಲ್ಲರ ಮನವೊಲಿಸಿ ಕಳುಹಿಸಿದರು. 
ಜಿಲ್ಲಾ ನಾಗರಿಕ ಸಮಿತಿ ಕಾರ್ಯಕರ್ತ ನಿತ್ಯಾನಂದ ಮಾತನಾಡಿ, ರಾಜಕೀಯ ನಾಯಕರು ಮರಳು ಮಾಫಿಯಾದವರ ಕೈಗೊಂಬೆಯಾಗಿದ್ದಾರೆ ಎಂದು ಆರಕೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT