ಬುಧವಾರ ಸಂಜೆ ಸುರಿದ ಮಳೆ 
ರಾಜ್ಯ

ರಾಜ್ಯದ ಹಲವೆಡೆ ಮಳೆ: ಬೆಂಗಳೂರಲ್ಲೂ ವರುಣನ ಸಿಂಚನ

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಬುಧವಾರದಿಂದ ಆರಂಭವಾಗಿರುವ ಪೂರ್ವ ಮನ್ಸೂನ್ ಶುಕ್ರವಾರದವರೆಗೂ ...

ಬೆಂಗಳೂರು:  ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ.
ಬುಧವಾರದಿಂದ ಆರಂಭವಾಗಿರುವ ಪೂರ್ವ ಮುಂಗಾರು ಶುಕ್ರವಾರದವರೆಗೂ ಮುಂದುವರಿಯುವ ಸಾಧ್ಯತೆಯಿದೆ. ಗುರುವಾರ ಬೆಂಗಳೂರಲ್ಲಿ 6 ಎಂಎಂ ಮಳೆಯಾಗುವ ಸಾಧ್ಯತೆಯಿದೆ ಎಂದು ವರುಣ ಮಿತ್ರ ಹೇಳಿದೆ. ಶುಕ್ರವಾರ ಕಡಿಮೆ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆಯಿದ್ದು ಮೋಡ ಕವಿದ ವಾತಾವರಣ ಇರಲಿದೆ.
ಕೋಲಾರ, ಚಿಕ್ಕಮಗಳೂರು ಮತ್ತು ಹಾಸನಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ, ಬೆಂಗಳೂರಲ್ಲಿ ಸುಮಾರು 1 ಗಂಟೆ ಕಾಲ ಮಳೆಯಾಗಿದ್ದರೂ ತಾಪಮಾನದಲ್ಲಿ ಮಾತ್ರ ಬದಲಾವಣೆಯಿಲ್ಲ, ಮಳೆಯ ನಂತರ 36 ಡಿಗ್ರಿ ಸೆಲ್ಸಿಯಸ್ ಉಷ್ಣಾಂಷ ಏರಿಕೆಯಾಗಲಿದೆ. ಬುಧವಾರ 33.8 ಡಿಗ್ರಿ ಸೆಲ್ಸಿಯಸ್  ಉಷ್ಣಾಂಶವಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT