ಕರ್ನಾಟಕ ಹೈಕೋರ್ಟ್ 
ರಾಜ್ಯ

ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಮುಖ್ಯ ತಂತ್ರಿ ಬದಲಾವಣೆಗೆ ಹೈಕೋರ್ಟ್ ತಡೆ

ತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ತಂತ್ರಿಗಳ ಬದಲಾಯಿಸಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಕೈಗೊಂಡಿದ್ದ ...

ಬೆಂಗಳೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ತಂತ್ರಿಗಳ ಬದಲಾಯಿಸಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಕೈಗೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ,
ಏಪ್ರಿಲ್ 10 ರಿಂದ ಆರಂಭಗೊಳ್ಳುವ ದೇವಾಲಯದ ವಾರ್ಷಿಕ ಜಾತ್ರೆಗೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ತಂತ್ಕಿ ಬದಲಾವಣೆ ವಿಚಾರ ವಿವಾದವಾಗಿ ಮಾರ್ಪಟ್ಟಿದೆ.
ತಂತ್ರಿಗಳ ಬದಲಾವಣೆ ಸಂಬಂಧ ದೇವಾಲಯದ ಭಕ್ತ ಭಾಸ್ಕರ ರೈ ಕಂಟ್ರಮಜಲು ಎಂಬುವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಮಿತಿ ನಿರ್ಧಾರಕ್ಕೆ ತಡೆ ನೀಡಿದೆ,
ಕೇರಳದ ಚುನಾವಣೆಯಲ್ಲಿ ರವೀಶ್ ಬಿಜೆಪಿ ಯಿಂದ ಸ್ಪರ್ಧಿಸಿದ್ದರು ಎಂಬ ಹಿನ್ನೆಲೆಯಲ್ಲಿ ರವೀಶ್ ತಂತ್ರಿ ಅವರನ್ನು ಬದಲಾಯಿಸಿ, ಕಾರ್ತಿಕ್ ರನ್ನು ನೂತನ ತಂತ್ರಿಗಳಾಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ತಡೆ ನೀಡಿರುವ ಹೈಕೋರ್ಟ್ ಮುಜರಾಯಿ ಇಲಾಖೆ ರೆವಿನ್ಯೂ ಇಲಾಖೆ ಕಾರ್ಯದರ್ಶಿದಗಳಿಗೆ ನೋಟೀಸ್ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT