ಕರ್ನಾಟಕ ಹೈಕೋರ್ಟ್ 
ರಾಜ್ಯ

ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಮುಖ್ಯ ತಂತ್ರಿ ಬದಲಾವಣೆಗೆ ಹೈಕೋರ್ಟ್ ತಡೆ

ತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ತಂತ್ರಿಗಳ ಬದಲಾಯಿಸಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಕೈಗೊಂಡಿದ್ದ ...

ಬೆಂಗಳೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ತಂತ್ರಿಗಳ ಬದಲಾಯಿಸಿ ದೇವಸ್ಥಾನ ವ್ಯವಸ್ಥಾಪನ ಸಮಿತಿ ಕೈಗೊಂಡಿದ್ದ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ,
ಏಪ್ರಿಲ್ 10 ರಿಂದ ಆರಂಭಗೊಳ್ಳುವ ದೇವಾಲಯದ ವಾರ್ಷಿಕ ಜಾತ್ರೆಗೆ ಕ್ಷಣಗಣನೆ ಆರಂಭಗೊಳ್ಳುತ್ತಿದ್ದಂತೆ ತಂತ್ಕಿ ಬದಲಾವಣೆ ವಿಚಾರ ವಿವಾದವಾಗಿ ಮಾರ್ಪಟ್ಟಿದೆ.
ತಂತ್ರಿಗಳ ಬದಲಾವಣೆ ಸಂಬಂಧ ದೇವಾಲಯದ ಭಕ್ತ ಭಾಸ್ಕರ ರೈ ಕಂಟ್ರಮಜಲು ಎಂಬುವರು ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಸಮಿತಿ ನಿರ್ಧಾರಕ್ಕೆ ತಡೆ ನೀಡಿದೆ,
ಕೇರಳದ ಚುನಾವಣೆಯಲ್ಲಿ ರವೀಶ್ ಬಿಜೆಪಿ ಯಿಂದ ಸ್ಪರ್ಧಿಸಿದ್ದರು ಎಂಬ ಹಿನ್ನೆಲೆಯಲ್ಲಿ ರವೀಶ್ ತಂತ್ರಿ ಅವರನ್ನು ಬದಲಾಯಿಸಿ, ಕಾರ್ತಿಕ್ ರನ್ನು ನೂತನ ತಂತ್ರಿಗಳಾಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ತಡೆ ನೀಡಿರುವ ಹೈಕೋರ್ಟ್ ಮುಜರಾಯಿ ಇಲಾಖೆ ರೆವಿನ್ಯೂ ಇಲಾಖೆ ಕಾರ್ಯದರ್ಶಿದಗಳಿಗೆ ನೋಟೀಸ್ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT