ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಊಟದ ವಿಚಾರಕ್ಕಾಗಿ ಮುರಿದು ಬಿದ್ದ ಮದುವೆ

ವರನ ಕಡೆ ಜನರಿಗೆ ಊಟ ಕಡಿಮೆ ಆಯಿತೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ವರನ ಕಡೆ ಜನರಿಗೆ ಊಟ ಕಡಿಮೆ ಆಯಿತೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯ ಸೌಧಾಮಿನಿ ಛತ್ರದಲ್ಲಿ ನಾಗೇಂದ್ರ ಪ್ರಸಾದ್‌‌ ಮತ್ತು ಶಿಲ್ಪಾ ಎಂಬ ಜೋಡಿಯ ಮದುವೆ ನಿಗದಿಯಾಗಿತ್ತು. ನಿನ್ನೆ ಅರತಕ್ಷತೆ ನಡೆದಿದ್ದು, ಈ ವೇಳೆ ವರನ ಕಡೆಯ ಮೂವತ್ತು ಜನರಿಗೆ ಊಟ ಕಡಿಮೆಯಾಗಿದೆ ಎನ್ನಲಾಗಿದೆ.ಇದರಿಂದ ಗಲಾಟೆ ಆರಂಭಿಸಿಜವರನ ಕಡೆಯವರು ಊಟದ ವಿಚಾರವಾಗಿ ಹೆಣ್ಣಿನ ಮನೆಯವರ ಜೊತೆ ಗಲಾಟೆ ಆರಂಭಿಸಿದ್ದಾರೆ. 
ಹೆಣ್ಣಿನ ಕಡೆಯವರು ಗಂಡಿನ ಕಡೆಯವರಿಗೆ ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಒಪ್ಪದ ವರ ನಾಗೇಂದ್ರ ಮತ್ತು ಆತನ ಸಂಬಂಧಿಗಳು ಮದುವೆ ನಿರಾಕರಿಸಿದ್ದಾರೆ. ಊಟದ ವಿಚಾರವಾಗಿ ಹೀಗೆ ಮಾಡುವವರು ಹುಡುಗಿಯನ್ನು ಕೊಡುವುದು ಬೇಡವೆಂದು ವಧುವಿನ ಕಡೆವರು ಮದುವೆಯನ್ನೇ ರದ್ದು ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಸಿದ್ದರಾಮಯ್ಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿ.ಕೆ ಶಿವಕುಮಾರ್, ಪರಸ್ಪರ ಆಲಿಂಗನ..!

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

SCROLL FOR NEXT