ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಊಟದ ವಿಚಾರಕ್ಕಾಗಿ ಮುರಿದು ಬಿದ್ದ ಮದುವೆ

ವರನ ಕಡೆ ಜನರಿಗೆ ಊಟ ಕಡಿಮೆ ಆಯಿತೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ...

ಬೆಂಗಳೂರು: ವರನ ಕಡೆ ಜನರಿಗೆ ಊಟ ಕಡಿಮೆ ಆಯಿತೆಂಬ ಕಾರಣಕ್ಕೆ ಮದುವೆಯನ್ನೇ ರದ್ದುಪಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯ ಸೌಧಾಮಿನಿ ಛತ್ರದಲ್ಲಿ ನಾಗೇಂದ್ರ ಪ್ರಸಾದ್‌‌ ಮತ್ತು ಶಿಲ್ಪಾ ಎಂಬ ಜೋಡಿಯ ಮದುವೆ ನಿಗದಿಯಾಗಿತ್ತು. ನಿನ್ನೆ ಅರತಕ್ಷತೆ ನಡೆದಿದ್ದು, ಈ ವೇಳೆ ವರನ ಕಡೆಯ ಮೂವತ್ತು ಜನರಿಗೆ ಊಟ ಕಡಿಮೆಯಾಗಿದೆ ಎನ್ನಲಾಗಿದೆ.ಇದರಿಂದ ಗಲಾಟೆ ಆರಂಭಿಸಿಜವರನ ಕಡೆಯವರು ಊಟದ ವಿಚಾರವಾಗಿ ಹೆಣ್ಣಿನ ಮನೆಯವರ ಜೊತೆ ಗಲಾಟೆ ಆರಂಭಿಸಿದ್ದಾರೆ. 
ಹೆಣ್ಣಿನ ಕಡೆಯವರು ಗಂಡಿನ ಕಡೆಯವರಿಗೆ ಸಮಾಧಾನ ಮಾಡಲು ಮುಂದಾಗಿದ್ದಾರೆ. ಆದರೆ, ಅದಕ್ಕೆ ಒಪ್ಪದ ವರ ನಾಗೇಂದ್ರ ಮತ್ತು ಆತನ ಸಂಬಂಧಿಗಳು ಮದುವೆ ನಿರಾಕರಿಸಿದ್ದಾರೆ. ಊಟದ ವಿಚಾರವಾಗಿ ಹೀಗೆ ಮಾಡುವವರು ಹುಡುಗಿಯನ್ನು ಕೊಡುವುದು ಬೇಡವೆಂದು ವಧುವಿನ ಕಡೆವರು ಮದುವೆಯನ್ನೇ ರದ್ದು ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT