ಯಾರು ಮಹಾತ್ಮ ಪುಸ್ತಕ ಬಿಡುಗಡೆ 
ರಾಜ್ಯ

ಬೆಂಗಳೂರು: 'ಯಾರು ಮಹಾತ್ಮ?' ಸೇರಿ 3 ಪುಸ್ತಕಗಳ ಬಿಡುಗಡೆ

ಲೇಖಕ ರಾಜೇಶ್ ರಾವ್ ಅವರ ಯಾರು ಮಹಾತ್ಮ? ಪುಸ್ತಕ ಏ.11 ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗಿದೆ.

ಬೆಂಗಳೂರು: ಲೇಖಕ ರಾಜೇಶ್ ರಾವ್ ಅವರ ಯಾರು ಮಹಾತ್ಮ? ಪುಸ್ತಕ ಏ.11 ರಂದು ಬೆಂಗಳೂರಿನಲ್ಲಿ ಬಿಡುಗಡೆಯಾಗಿದೆ. 
ವಿಆರ್ ಎಲ್ ಮಾಧ್ಯಮ ಸಂಸ್ಥೆಯ ಕಚೇರಿಯಲ್ಲಿ ಅಂಕಣಕಾರ, ವಿದ್ವಾಂಸರಾದ ಕೆಎಸ್ ನಾರಾಯಣಾಚಾರ್ಯರ ನಿಜವಾಗಿ ಗಾಂಧಿಯನ್ನು ಕೊಂದವರು ಯಾರು? ಪುಸ್ತಕದ ಆಂಗ್ಲ ಅನುವಾದಿತ ಪುಸ್ತಕ ಹಾಗೂ ಮನ್ ಕೀ ಬಾತ್" ಪುಸ್ತಕಗಳ ಲೋಕಾರ್ಪಣೆ ನಡೆದಿದೆ. 
ವಿಆರ್ ಎಲ್ ಸಂಸ್ಥೆಯ ಮುಖ್ಯಸ್ಥ ವಿಜಯ ಸಂಕೇಶ್ವರ, ವಿಜಯವಾಣಿ ಪತ್ರಿಕೆ ಸಂಪಾದಕ ಹರಿಪ್ರಕಾಶ್ ಕೋಣೆಮನೆ, ಮನ್ ಕೀ ಬಾತ್ ಅನುವಾದಿತ ಪುಸ್ತಕದ ಕರ್ತೃ ಶಶಿಧರ್ ನರೇಂದ್ರ ಅವರು ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
ಖ್ಯಾತ ಅಂಕಣಕಾರ, ವಿಶ್ಲೇಷಕ, ಸಂದೀಪ್ ಬಾಲಕೃಷ್ಣ ಅವರು ಬೆನ್ನುಡಿ ಬರೆದಿರುವ ಯಾರು ಮಹಾತ್ಮ? ರಾಜೇಶ್ ರಾವ್ ಅವರ ಚೊಚ್ಚಲ ಪುಸ್ತಕವಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT