ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ: ಜಿಲ್ಲೆಗಳಲ್ಲಿ ಆಧಾರ್ ಪರಿಹಾರ ಕೇಂದ್ರಗಳ ಕೊರತೆ; ಜನತೆಗೆ ಸಮಸ್ಯೆ

ಪ್ರತಿಬಾರಿಯೂ ಆಧಾರ್ ಆಧಾರಿತ ಅಭಿಯಾನ ಘೋಷಣೆಯಾದಾಗ ಅದಕ್ಕೆ ಸಂಬಂಧಪಟ್ಟ...

ಬೆಂಗಳೂರು: ಪ್ರತಿಬಾರಿಯೂ ಆಧಾರ್ ಆಧಾರಿತ ಅಭಿಯಾನ ಘೋಷಣೆಯಾದಾಗ ಅದಕ್ಕೆ ಸಂಬಂಧಪಟ್ಟ ದೂರು-ದುಮ್ಮಾನಗಳ ಸಂಖ್ಯೆ ಕೂಡ ಜೊತೆ ಜೊತೆಗೇ ಹೆಚ್ಚಾಗುತ್ತದೆ ಎಂದು ಆಧಾರ್ ಅಧಿಕಾರಿಗಳು ಹೇಳುತ್ತಾರೆ. ಆದರೂ ಕೂಡ ಜಿಲ್ಲಾ ಮಟ್ಟದಲ್ಲಿ ದೂರು ದುಮ್ಮಾನಗಳ ಕೋಶಗಳ ಕೊರತೆಯಿಂದಾಗಿ ದೂರದ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿರುವವರು ನೂರಾರು ಕಿಲೋ ಮೀಟರ್ ದೂರದಿಂದ ಬೆಂಗಳೂರಿನ ಆಧಾರ್ ಕೇಂದ್ರಕ್ಕೆ ಬರುವ ಅಗತ್ಯವಿದೆ.
ತಮ್ಮ ಸಮಸ್ಯೆ ಬಗ್ಗೆ ಮಾತನಾಡಿದ ತುಮಕೂರಿನ ಗುಬ್ಬಿ ತಾಲ್ಲೂಕಿನ ನಿವಾಸಿ ಮಂಜುನಾಥ್, 2012ರಿಂದ 2 ಬಾರಿ ನಾನು ದಾಖಲು ಮಾಡಿಕೊಂಡಿದ್ದೇನೆ. ಆದರೆ ನನಗೆ ಇನ್ನೂ ಕೂಡ ಆಧಾರ್ ಸಂಖ್ಯೆ ಸಿಕ್ಕಿಲ್ಲ. ಅವರು ಆಧಾರ್ ಕಾರ್ಡಿಗಾಗಿ ಬೆಂಗಳೂರಿಗೆ ಆಗಾಗ ಬಂದು ಹೋಗುತ್ತಿದ್ದಾರೆ.
ಸುಲೈಮಾನ್ ಖಾನ್ ಎಂಬುವವರು ತಮ್ಮ ಆಧಾರ್ ಕಾರ್ಡಿನ ವಿಳಾಸವನ್ನು ನವೀಕರಿಸಲು ಬಯಸುತ್ತಿದ್ದಾರೆ. ಇದಕ್ಕಾಗಿ ಅವರು ಕೋಲಾರದಿಂದ ಬೆಂಗಳೂರಿಗೆ ಬರಬೇಕಾಗಿದೆ. ಹೀಗೆ ನೂರಾರು ಮಂದಿ ಬೆಂಗಳೂರಿನ ಭಾರತೀಯ ವಿಶಿಷ್ಟ ಗುರುತಿನ ಸಂಖ್ಯೆಗಾಗಿ ಸರದಿ ಸಾಲಿನಲ್ಲಿ ನಿಲ್ಲಬೇಕಾದ ಪರಿಸ್ಥಿತಿಯಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT