ಕೆಎಸ್ ಆರ್ ಟಿಸಿ ಬಸ್ 
ರಾಜ್ಯ

ವಾರಾಂತ್ಯದಲ್ಲಿ ಸಾಲು ಸಾಲು ರಜೆ: ಕೆಎಸ್ ಆರ್ ಟಿಸಿಯಿಂದ ಹೆಚ್ಚುವರಿ ಬಸ್ ಸೌಲಭ್ಯ

ಸವಜಯಂತಿ, ಕಾರ್ಮಿಕರ ದಿನಾಚರಣೆ, ಸೇರಿದಂತೆ ವಾರಂತ್ಯದಲ್ಲಿ ಸರಣಿ ರಜೆ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಏಪ್ರಿಲ್ ...

ಬೆಂಗಳೂರು: ಬಸವಜಯಂತಿ, ಕಾರ್ಮಿಕರ ದಿನಾಚರಣೆ, ಸೇರಿದಂತೆ ವಾರಂತ್ಯದಲ್ಲಿ ಸರಣಿ ರಜೆ ಇರುವುದರಿಂದ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಏಪ್ರಿಲ್ 28 ರಿಂದ ಮೇ 1 ರವರೆಗೆ ಹೆಚ್ಚುವರಿ ಬಸ್ ಸೇವೆ ಒದಗಿಸಲಿದೆ,
ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಶೃಂಗೇರಿ.ಸೇರಿದಂತೆ ಹಲವು ಸ್ಥಳಗಳಿಗೆ ಸಂಚಾರ ಆರಂಭಿಸಲಿವೆ,
ಮೈಸೂರು ರಸ್ತೆಯ ಸ್ಯಾಟ್ ಲೈಟ್ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ ಮತ್ತು ಮಡಿಕೇರಿಗಳಿಗೆ ಬಸ್ ಸಂಚಾರ ಆರಂಭಿಸಲಿವೆ.
ಶಾಂತಿನಗರ ಬಿಎಂ ಟಿಸಿ ಬಸ್ ನಿಲ್ದಾಣದಿಂದ ತಿರುಚ್ಚಿ, ಚೆನ್ನೈ, ಕೊಯಂಬತ್ತೂರು, ಹೈದರಾಬಾದ್, ತಿರುಪತಿ,, ವಿಜಯವಾಡ ಸೇರಿದಂತೆ ಅನೇಕ ಸ್ಥಳಗಳಿಗೆ ವಿಶೇಷ ಬಸ್ ಸಂಚಾರ ಆರಂಭವಾಗಲಿದೆ.
ಕೆಎಸ್ ಆರ್ ಟಿಸಿ ಸುಮಾರು 400 ರಿಂದ 500 ಹೆಚ್ಚುವರಿ ಬಸ್ ಗಳನ್ನು ಸಂಚಾರಕ್ಕೆ ಒದಗಿಸಿಲಿದೆ, ಪ್ರಯಾಣಿಕರು ಮುಂಗಡ ಟಿಕೆಟ್ ಬುಕ್ಕಿಂಗ್ ಕೂಡ ಮಾಡಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಪೋಕ್ಸೋ ಕೇಸ್​ ಆರೋಪಿಯ ಭೀಭತ್ಸ ಕೃತ್ಯ: ಜಾಮೀನಿನ ಮೇಲೆ ಬಿಡುಗಡೆಯಾದ ಕೂಡಲೇ ಸಂತ್ರಸ್ತೆ ಸೇರಿ 6 ಮಂದಿಯ ಭೀಕರ ಹತ್ಯೆ!