ಸಿದ್ದರಾಮಯ್ಯ 
ರಾಜ್ಯ

ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ ಸಿಗಬೇಕು ಮತ್ತು ಇತರೆ ಭಾಷೆಯನ್ನು ನಮ್ಮ ಹೇರುವುದನ್ನು ಒಪ್ಪಿಕೊಳ್ಳಲು....

ಬೆಂಗಳೂರು: ರಾಜ್ಯದಲ್ಲಿ ಸ್ಥಳೀಯ ಭಾಷೆಗೆ ಮೊದಲ ಆದ್ಯತೆ ಸಿಗಬೇಕು ಮತ್ತು ಇತರೆ ಭಾಷೆಯನ್ನು ನಮ್ಮ ಹೇರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
70ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಇಂದು ನಗರದ ಮಾಣಿಕ್ ಷಾ ಪೆರೆಡ್​ ಮೈದಾನದಲ್ಲಿ ನಡೆದ ಧ್ವಜಾರೋಹಣ ಮಾಡಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಪ್ರಾದೇಶಿಕ ಭಾಷೆಗೆ ಮೊದಲ ಆದ್ಯತೆ ಕೊಡಬೇಕು. ಇತರೆ ಭಾಷೆಗಳಿಗೆ ನಂತರ ಸ್ಥಾನ ನೀಡಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಕನ್ನಡ ಅಧಿಕೃತ ಭಾಷೆಯಾಗಿರುವಾಗ ಇತರೆ ಭಾಷೆಯನ್ನು ನಮ್ಮ ಮೇಲೆ ಬಲವಂತವಾಗಿ ಹೇರುವುದ ಅಸಂವಿಧಾನಿಕ ಎಂದು ಸಿಎಂ ಹೇಳಿದ್ದಾರೆ.
ನಮ್ಮ ಮೆಟ್ರೊದಲ್ಲಿ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿರುವುದನ್ನು ವಿರೋಧಿಸಿದ್ದ ಸಿದ್ದರಾಮಯ್ಯ ಅವರು, ಬಿಎಂಆರ್ ಸಿಎಲ್ ಅಧಿಕಾರಿಗಳಿಗೆ ಪತ್ರ ಬರೆದು ಮೆಟ್ರೊ ನಿಲ್ದಾಣಗಳಲ್ಲಿರುವ ಹಿಂದಿ ಬೊರ್ಡ್ ಗಳನ್ನು ತೆರವುಗೊಳಿಸುವಂತೆ ಸೂಚಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

SCROLL FOR NEXT