ಶರತ್ ಮಡಿವಾಳ 
ರಾಜ್ಯ

ಶರತ್ ಮಡಿವಾಳ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಬಿ.ಸಿ.ರೋಡ್‌ನ‌ಲ್ಲಿ ನಡೆದ ಆರ್‌ಎಸ್‌ಎಸ್‌ ಕಾಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ..

ಮಂಗಳೂರು: ಇತ್ತೀಚೆಗೆ ಬಿ.ಸಿ.ರೋಡ್‌ನ‌ಲ್ಲಿ ನಡೆದ ಆರ್‌ಎಸ್‌ಎಸ್‌ ಕಾಯಕರ್ತ ಶರತ್‌ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಲಂದರ್ ಶಫಿ, ನಾಸೀರ್ ಮತ್ತು ರಿಯಾಜ್ ಎನ್ನುವ ಮೂವರು ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಬಂಧಿತರು ಬಂಟ್ವಾಳ ಮತ್ತು ಬೆಳ್ತಂಗಡಿ ಮೂಲದವರು ಎನ್ನಲಾಗಿದ್ದು ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.  
ಕಳೆದ ಜುಲೈ 4 ರಂದು ರಾತ್ರಿ ಬಂಟ್ವಾಳ ತಾಲೂಕಿನ ಬಿಸಿರೋಡ್ ಬಳಿ ತನ್ನ ಲಾಂಡ್ರಿಯ ಬಾಗಿಲು ಹಾಕಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಏಕಾಏಕಿ ಶರತ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಜುಲೈ 7 ರಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

SCROLL FOR NEXT