ಕೆಎಸ್ ನಿಸಾರ್ ಅಹ್ಮದ್ 
ರಾಜ್ಯ

ನಿತ್ಯೋತ್ಸವ ಕವಿ ಕೆಎಸ್ ನಿಸಾರ್ ಅಹಮದ್ ಅವರಿಂದ ಈ ಬಾರಿ ದಸರಾ ಉದ್ಘಾಟನೆ

ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ...

ಮೈಸೂರು: ಸೆಪ್ಟೆಂಬರ್ 21 ರಿಂದ 9 ದಿನಗಳ ಕಾಲ ನಡೆಯಲಿರುವ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾವನ್ನು ನಿತ್ಯೋತ್ಸವ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಲಿದ್ದಾರೆ. 
ಹಿರಿಯ ಕವಿ ಕೆಸ್ ನಿಸಾರ್ ಅಹಮದ್ ಅವರು ಉದ್ಘಾಟಿಸಬೇಕೆಂದು ದಸರಾ ಉನ್ನತ ಮಟ್ಟದ ಸಮಿತಿ ನಿರ್ಧರಿಸಿದೆ. ಅದರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಸಾರ್ ಜತೆ ಮಾತುಕತೆ ನಡೆಸಿರುವುದಾಗಿ ಲೋಕೋಪಯೋಗಿ ಸಚಿವ ಎಚ್.ಸಿ ಮಹಾದೇವಪ್ಪ ಹೇಳಿದ್ದಾರೆ.
ನಿಸಾರ್ ಅಹಮದ್  ಅವರಿಗೆ  ಒಂದು ವಾರದಲ್ಲಿ ಆಹ್ವಾನ ಪತ್ರಿಕೆ ನೀಡಲಾಗುವುದು ಎಂದು ಅವರು ತಿಳಿಸಿದರು. ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿರುವ ನಿಸಾರ್ ಅಹ್ಮದ್,  ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ಕೂಡ ವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT